ಹೆಬ್ರಿ : ತಾಲೂಕು ಬೆಳ್ವೆ ಗೆ ಗ್ರಾಮದ ವನಜಲ ಪ್ರೆಸಿಡೆನ್ಸಿ ಕಟ್ಟಡದ ರೂಮ್ ನಂಬರ್ 103 ರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿರುತ್ತಾರೆ ಬಂಧಿತ ಆರೋಪಿಗಳನ್ನು ಬೆಳ್ವೆ ಗ್ರಾಮದ ಹರೀಶ್ ಶೆಟ್ಟಿ (42 )ಪ್ರಕಾಶ್ ಕುಮಾರ್ (45) ಮಂದಾರ (32) ಸಿದ್ದಾರ್ಥ್ ಶೆಟ್ಟಿ (41) ನಾಗರಾಜ ಶೆಟ್ಟಿ (36), ಮುಕೇಶ್ ನಾಯರ್ (46), ಚಿರಾಗ್ (32), ಎಂದು ಗುರುತಿಸಲಾಗಿದೆ ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ್ದ 13700 ರೂ. ನಗದು, ಏಳು ಮೊಬೈಲ್ ಫೋನ್ ಏಳು ಮೊಬೈಲ್ ಫೋನ್ ಗಳು ,ಬಿಳಿ ಬಣ್ಣದ ಕ್ರೇಟಾ ಕಾರು , ಬಿಳಿ ಬಟ್ಟೆ ಮೇಲೆ ಬಿದ್ದಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಬಿಳಿ ಬಣ್ಣದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Trending
- ನಾಡ್ಪಾಲ್ನಲ್ಲಿ ಕಸದ ಹಾವಳಿ: ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ ಮಾಲಿನ್ಯ – ಶ್ರೀಕಾಂತ್ ಪೂಜಾರಿ ಕುಚ್ಚೂರು ಎಚ್ಚರಿಕೆ
- ಬಂಟರ ಯಾನೆ ನಾಡವರ ಮಾತೃ ಸಂಘ ದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಪುನರಾಯ್ಕೆ
- ಮಹಿಳಾ ಮೀಸಲಾತಿಗೆ ಜೆಡಿಎಸ್ ಧ್ವನಿ: ಮಂಗಳೂರಿನಲ್ಲಿ ಪ್ರತಿಭಟನೆ:ಮಹಿಳಾ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ: ಎಸ್.ಎಲ್. ಬೋಜೆಗೌಡ
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
- ಶಿವಾಜಿನಗರದ ಆಸ್ಪತ್ರೆ ಆವರಣ ಕಾಂಪೌಂಡ್ ಗೋಡೆ ಕುಸಿದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ
- ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ಸಂಭವಿಸಿದ ಭೀಕರ ರಸ್ತೆ ಅಪಘಾತ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ
- ಕರಾವಳಿ ಸೊಗಡಿನ ಹಾಸ್ಯ ಚಿತ್ರ “ವಾದಿರಾಜ ವಾಲಗ ಮಂಡಳಿ” ಚಿತ್ರೀಕರಣ ಪೂರ್ಣ ಆಗಸ್ಟ್ನಲ್ಲಿ ರಾಜ್ಯಾದ್ಯಂತ ಭರ್ಜರಿ ಬಿಡುಗಡೆಗೆ ಸಜ್ಜು

