ಹೆಬ್ರಿ : ತಾಲೂಕು ಬೆಳ್ವೆ ಗೆ ಗ್ರಾಮದ ವನಜಲ ಪ್ರೆಸಿಡೆನ್ಸಿ ಕಟ್ಟಡದ ರೂಮ್ ನಂಬರ್ 103 ರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿರುತ್ತಾರೆ ಬಂಧಿತ ಆರೋಪಿಗಳನ್ನು ಬೆಳ್ವೆ ಗ್ರಾಮದ ಹರೀಶ್ ಶೆಟ್ಟಿ (42 )ಪ್ರಕಾಶ್ ಕುಮಾರ್ (45) ಮಂದಾರ (32) ಸಿದ್ದಾರ್ಥ್ ಶೆಟ್ಟಿ (41) ನಾಗರಾಜ ಶೆಟ್ಟಿ (36), ಮುಕೇಶ್ ನಾಯರ್ (46), ಚಿರಾಗ್ (32), ಎಂದು ಗುರುತಿಸಲಾಗಿದೆ ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ್ದ 13700 ರೂ. ನಗದು, ಏಳು ಮೊಬೈಲ್ ಫೋನ್ ಏಳು ಮೊಬೈಲ್ ಫೋನ್ ಗಳು ,ಬಿಳಿ ಬಣ್ಣದ ಕ್ರೇಟಾ ಕಾರು , ಬಿಳಿ ಬಟ್ಟೆ ಮೇಲೆ ಬಿದ್ದಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಬಿಳಿ ಬಣ್ಣದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Trending
- ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
- ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
- ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
- ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
- ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
- ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
- ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
- ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ