ಹೆಬ್ರಿ : ತಾಲೂಕು ಬೆಳ್ವೆ ಗೆ ಗ್ರಾಮದ ವನಜಲ ಪ್ರೆಸಿಡೆನ್ಸಿ ಕಟ್ಟಡದ ರೂಮ್ ನಂಬರ್ 103 ರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿರುತ್ತಾರೆ ಬಂಧಿತ ಆರೋಪಿಗಳನ್ನು ಬೆಳ್ವೆ ಗ್ರಾಮದ ಹರೀಶ್ ಶೆಟ್ಟಿ (42 )ಪ್ರಕಾಶ್ ಕುಮಾರ್ (45) ಮಂದಾರ (32) ಸಿದ್ದಾರ್ಥ್ ಶೆಟ್ಟಿ (41) ನಾಗರಾಜ ಶೆಟ್ಟಿ (36), ಮುಕೇಶ್ ನಾಯರ್ (46), ಚಿರಾಗ್ (32), ಎಂದು ಗುರುತಿಸಲಾಗಿದೆ ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ್ದ 13700 ರೂ. ನಗದು, ಏಳು ಮೊಬೈಲ್ ಫೋನ್ ಏಳು ಮೊಬೈಲ್ ಫೋನ್ ಗಳು ,ಬಿಳಿ ಬಣ್ಣದ ಕ್ರೇಟಾ ಕಾರು , ಬಿಳಿ ಬಟ್ಟೆ ಮೇಲೆ ಬಿದ್ದಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಬಿಳಿ ಬಣ್ಣದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

