ಸುಳ್ಯ: ಅರಂತೋಡು ಕಾಮದೇನು ಹೋಟೆಲ್ ಬಳಿಯ ತಿರುವಿನಲ್ಲಿ ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಅರಂತೋಡಿನ ಉಳುವಾರು ತಿರುವಿನಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ವರದಿಯಾಗಿದೆ.
ಬಸ್ ನಲ್ಲಿ ಕೆಲವೇ ಮಂದಿ ಪ್ರಯಾಣಿಕರು ಇದ್ದು, ವಿದ್ಯುತ್ ಕಂಬವೊಂದು ಹಾನಿಯಾಗಿದ್ದು. ರಸ್ತೆ ವಿದ್ಯುತ್ ಕಂಬ ಬಿದ್ದ ಪರಿಣಾಮ ಭಾರಿ ಅನಾಹುತದಿಂದ ಪ್ರಯಾಣಿಕರು ಪಾರಾಗಿದ್ದಾರೆ.
©2021 Tulunada Surya | Developed by CuriousLabs