Thursday, September 28, 2023

“ಸಿರಿ ದೇವಿ ಮೈಮೆ” ತುಳು ಯಕ್ಷಗಾನ ಆಮಂತ್ರಣ ಪತ್ರಿಕೆ ಬಿಡುಗಡೆ

ತುಳು ಭಾಷೆಯಲ್ಲಿ ಪ್ರಪ್ರಥಮ ಬಾರಿಗೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ತುಳು ಭಾಗವತಿಕೆ ಸಹಿತ ತುಳು ಭಾಷೆಯಲ್ಲಿ ಸಿರಿ ದೇವಿ ಮೈಮೆ ಎಂಬ ಪ್ರಸಂಗ ದೊಂದಿಗೆ ನೂತನ ಪ್ರಯೋಗ ನಡೆಯಲಿದೆ.ಸಪ್ಟೆಂಬರ್ 30ರಂದು...
More

    Latest Posts

    ಕರ್ನಾಟಕ ಬಂದ್​ಗೆ ಕರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ

    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಸೆ. 29ರಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಮೂಡಬಿದಿರೆ: ಜೈನ ಕಾಶಿ ತೀರ್ಥ ಕ್ಷೇತ್ರ ಬಸದಿ ದರ್ಶನ ಪಡೆದ ಪ.ಪೂ ಗಣಿನಿ ಅರ್ಯಿಕಾ ವಿಶಿಷ್ಟ್ ಮತಿ ಮಾತಾಜಿ

    ಮೂಡಬಿದಿರೆ: ಜೈನ ಕಾಶಿ ತೀರ್ಥ ಕ್ಷೇತ್ರ ಬಸದಿ ದರ್ಶನ ಪ.ಪೂ ಗಣಿನಿ ಅಯಿ೯ಕಾ ವಿಶಿಷ್ಟ್ ಮತಿ ಮಾತಾಜಿ ಅವರ ಸಂಘ ದ ಇತರ ಮೂವರು ಸಾದ್ವಿಜೀ ಕಾರ್ಕಳ ಕ್ಷೇತ್ರ ದಿಂದ ಹೊರಟು ಬೆಳು ವಾಯಿ ಅಲಂಗಾರು ಮೂಲಕ ಶನಿ ವಾರ 09.06.23 ರಂದು ನಾಳೆ ಬೆಳಿಗ್ಗೆ 8.15 ಗಂಟೆ ಗೆ ಜೈನ ಕಾಶಿ ಮೂಡು ಬಿದಿರೆ ಗೆ ಪುರ ಪ್ರವೇಶ ಮಾಡಿ ಬಸದಿ ದರ್ಶನ ಮಾಡಿದರು ಎಲ್ಲರೂ ಶ್ರದ್ದಾ ಭಕ್ತಿಯಿಂದ ಜೈನ ಪೇಟೆ,ಬಡಗು ಬಸದಿ ಬಳಿಯಿಂದ ಪೂರ್ಣ ಕುಂಭ ಸ್ವಾಗತ ಮಾಡಿ ಕ್ಷೇತ್ರ ಕ್ಕೆ ಬರ ಮಾಡಿ ಕೊಂಡರು ಬೆಳಿಗ್ಗೆ 18ಬಸದಿ ದರ್ಶನ ವನ್ನು ಬರಿ ಗಾಲಿನ ಪಾದ ಯಾತ್ರೆ ಯಲ್ಲಿ ಬಿಸಿಲು ಪ್ರಯಾಣದ ಆಯಾಸ ಲೆಕ್ಕಿಸದೆ ಸಾದ್ವಿ ಸಂಘ ದವರು ದೇವರ ದರ್ಶನ ಮಾಡಿ ದರು ಬಳಿಕ ಆಹಾರ ಚರ್ಯೆ ನೆರವೇರಿತು ಮಧ್ಯಾಹ್ನ ಶ್ರೀ ಮಠ ದಲ್ಲಿ ಪ.ಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಸಿದ್ದಾoಥ ದರ್ಶನ ಮಾಡಿಸಿದರು.
    ಮಾತಾಜಿ ಸಂಘ ಕ್ಷೇತ್ರ ದಲ್ಲಿರುವ 108ದಿವ್ಯ ಸಾಗರ ಮುನಿ ರಾಜರ ದರ್ಶನ ಮಾಡಿದರು ಬಳಿಕ ಶ್ರೀ ಮಠ ದಿಂದ ಸರ್ವ ಸಾದ್ವಿ ಯರಿಗೆ ಗುರುವಂದನೆ ಸಲ್ಲಿಸಲಾಯಿತು ನಂತರ ಸಾಮಾಯಿಕ ಜಪ ಅನುಷ್ಠಾನ ವನ್ನು ಕ್ಷೇತ್ರ ದಲ್ಲಿ ನೆರವೇರಿಸಿ ಸಾದ್ವಿ ಸಂಘ ದವರು ಸಂಜೆ 5ಗಂಟೆ ವರೆಗೆ ಮೊಕ್ಕo ಇದ್ದು ಹೊಸಂಗಡಿ,ವೇಣೂರು ಕಡೆ ವಿಹಾರ ಮಾಡಿದರು ಬಸದಿ ಮುಕ್ತೇಸರ ರಾದ
    ಪಟ್ಣ ಶೆಟ್ಟಿ ಸುದೇಶ್, ದಿನೇಶ್, ಮಹಿಳಾ ಸಂಘ ದ ಸುಧಾ ಪಾರ್ಶ್ವ ನಾಥ್, ಶ್ವೇತಾ ಜೈನ್, ವೀಣಾ, ಮಂಜುಳಾ, ಸನತ್ ಕುಮಾರ್, ಸೂರಜ್, ಮಿತ್ರ ಸೇನ್, ಕೃಷ್ಣ ರಾಜ್ ಹೆಗ್ಡೆ ಅನಂತ್ ಕುಮಾರ್ ಸಂಜ ಯಂತ ಕುಮಾರ್ ಶೆಟ್ಟಿ
    ವ್ಯವ ಸ್ಥಾ ಪಕರು, ಶ್ರೀ ಜೈನ ಮಠ, ಮೊದಲಾದವರು ಉಪಸ್ಥಿತರಿದ್ದರು.

    Latest Posts

    ಕರ್ನಾಟಕ ಬಂದ್​ಗೆ ಕರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ

    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಸೆ. 29ರಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    Don't Miss

    ಗಣೇಶ ಹಬ್ಬದ ಪ್ರಯುಕ್ತ ಮದ್ಯದ ಬಾಟಲಿ ಗೆಲ್ಲುವ ಲಾಟರಿ ಟಿಕೆಟ್ ಫೋಟೋ ವೈರಲ್

    ಸುಳ್ಯ: ಕೋಟ್ಯಂತರ ಹಿಂದೂಗಳ ಪವಿತ್ರ ಹಬ್ಬ ಶ್ರೀ ಗಣೇಶೋತ್ಸವ. ಧಾರ್ಮಿಕ ನಂಬಿಕೆಯ ತಳಹದಿಯ ಮೇಲೆ ಈ ಹಬ್ಬವನ್ನು ದೇಶದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಆದರೆ ಕೆಲವರು ಈ ಹಬ್ಬಕ್ಕೆ ಕಳಂಕ...

    ಚೈತ್ರಾ ಕುಂದಾಪುರ ಪ್ರಕರಣದ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ

    ಬೆಂಗಳೂರು : ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ...

    ನಂತೂರು ಜಂಕ್ಷನ್‌ನಲ್ಲಿದ್ದ ರಸ್ತೆ ಹೊಂಡ ಮುಚ್ಚಿದ ಟ್ರಾಫಿಕ್ ಪೊಲೀಸರು

    ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ...

    ‘ಯಜಮಾನಿ ಮಹಿಳೆ’ಯರೇ ನಿಮಗೆ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವ? ಇಲ್ಲಿದೆ ಕಾರಣ

    ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈಗಾಗಲೇ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಪ್ರೋತ್ಸಾಹ ಹಣವನ್ನು ಯಜಮಾನಿ ಮಹಿಳೆಯರ ಖಾತೆಗೆ 2000 ರೂ ಜಮಾ...

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಚರಂಡಿಗೆ ಪಲ್ಟಿ

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.