ಪ್ರವಾಸಿಗರನ್ನು ಹೊತ್ತು ತಂದ 7ಸೀ ವಯೋಜರ್ ಹಡಗಿನ ಲ್ಲಿ ನಮ್ಮ ಧಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಗೆ ಬಂದ ಹಡ ಗಿ ನಲ್ಲಿ ಬಂದವರಲ್ಲಿ ಸುಮಾರು ಜನ ಪ್ರವಾಸಿ ಗರು ಇತಿಹಾಸ ಪ್ರಸಿದ್ದ ಸಾವಿರ ಕಂಬ ಬಸದಿಯನ್ನು 09.05.2025 ರಂದು ಮಧ್ಯಾಹ್ನ 1.30ಕ್ಕೆ ಸಂದರ್ಶನ ಮಾಡಿದರು

ಪ್ರವಾಸಿಗರಲ್ಲಿ ಅಮೇರಿಕಾ ದೇಶದ ಪ್ರಜೆಗಳು ಹೆಚ್ಚಿದ್ದರು ಈ ಸಂಧರ್ಭ ಉಪಸ್ಥಿತರಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನ ಮಠ ಮೂಡು ಬಿದಿರೆ ಬಸದಿ ಇತಿಹಾಸ ಹಾಗೂ ಧರ್ಮ ಕ್ಕೆ ಸಂಬಂಧ ಪಟ್ಟ ಪ್ರಶ್ನೆ ಗಳಿಗೆ ಉತ್ತರಿಸಿದರು. ಲೋಕಶಾಂತಿ ಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು

ಪಾಕ್ ಭಯೋತ್ಪದಕ ಉಗ್ರ ದಾಳಿ ಯಿಂದ ಹುತಾತ್ಮ ರಾದ
ಭಾರತಿ ಯ ಸೈನಿಕರಿಗೆ ಹಾಗೂ ನಾಗರೀಕರಿಗೆ
ಉತ್ತಮ ಸದ್ಗತಿ ಕೋರಿ ಪ್ರಾರ್ಥಿಸ ಲಾಯಿತು ಮಂಗಳೂರು ಲಿಯಾ ಟ್ರಾವೆಲ್ಸ್ ರೋಹನ್ ಮತ್ತಿ ತರ ಪ್ರವಾಸಿ ಮಾರ್ಗ ದರ್ಶಕರು ಜತೆಗಿದ್ದರು ಶ್ರೀ ಗಳು ಎಲ್ಲರಿಗೂ ಶುಭ ಯಾತ್ರೆ ಕೋರಿ ಹರಸಿ ಆಶೀರ್ವಾದ ಮಾಡಿದರು
