Thursday, September 21, 2023

ಪ್ರವಾಸಿಗರಿಗೆ ಮಲ್ಪೆ ಬೀಚ್‌ ಗೆ ಪ್ರವೇಶ ನಿರ್ಬಂಧ..!

ಉಡುಪಿ: ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ಮಲ್ಪೆ ಬೀಚ್‌ ನಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಸೆ. 25 ರವರೆಗೆ ಪ್ರವೇಶ ನಿಷೇಧಿಸಲಾಗಿದೆ. ಮೆ. 16ರಿಂದ ಸೆ.15ರವರೆಗೆ ಈ...
More

    Latest Posts

    ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು...

    ಕೆನಡಾ ನಂಟು ಹೊಂದಿರುವ 43 ಕುಖ್ಯಾತ ಭಯೋತ್ಪಾದಕರ ಪಟ್ಟಿ ಬಿಡುಗಡೆ ಮಾಡಿದ NIA

    ನವದೆಹಲಿ:ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು(NIA) 43 ಕುಖ್ಯಾತ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಸಾರ್ವಜನಿಕಗೊಳಿಸಿದೆ, ಅವರಲ್ಲಿ ಕೆಲವರು ಕೆನಡಾದಲ್ಲಿ ನೆಲೆಸಿದ್ದಾರೆ. ವಿವಿಧ ಕ್ರಿಮಿನಲ್ ಅಪರಾಧಗಳಲ್ಲಿ ತೊಡಗಿರುವ ಆರೋಪ...

    ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ ಹೃದಯಾಘಾತದಿಂದ ನಿಧನ

    ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು...

    ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ಪ್ರಕರಣ- ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

    ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88...

    ವಿದ್ಯಾಗಿರಿಯ ಜಾಂಬೂರಿ ಉತ್ಸವದಲ್ಲಿ ಕಂಗೊಳಿಸುತ್ತಿರುವ ವಿವಿಧ ಬಣ್ಣಗಳ ಹೂದೋಟ

    ಮೂಡುಬಿದಿರೆ :ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಜೈನ ಕಾಶಿ ಬಸದಿಗಳ ನಾಡೆಂದೆ ಪ್ರಸಿದ್ಧಿಯನ್ನು ಪಡೆದಿರುವ ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್ ಸಜ್ಜಾಗಿದೆ. ಮೊಟ್ಟ ಮೊದಲ ಬಾರಿಗೆ ಸಾಂಸ್ಕೃತಿಕತೆಯನ್ನು ವೈಭವಿಕರೀಸುವ ಹಾಗೂ ಪರಿಚಯಿಸುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ತಯಾರಿಯು ತಯಾರಾಗಿದೆ.

    ಈ ಜಾಂಬೂರಿಯ ಸವಿಯನ್ನು ಸವಿಯಲು ವಿವಿಧ ರಾಷ್ಟ್ರಗಳಿಂದ ವಿದ್ಯಾರ್ಥಿಗಳು, ತರಬೇತುದಾರರು ಆಗಮಿಸಲಿದ್ದಾರೆ. ಪ್ರದರ್ಶನಗೊಳ್ಳುವ ಕಲಾ ವೈಭವಗಳಲ್ಲಿ ಅಂತರಾಷ್ಟ್ರೀಯ ಒತ್ತು ನೀಡಲಾಗಿದೆ. ಜೊತೆಗೆ ಇಲ್ಲಿರುವ ಸಸ್ಯೋದ್ಯಾನ ತಯಾರಿ ಅದ್ಭುತವಾಗಿದ್ದು, ನೋಡುಗರ ಕಣ್ಣನ್ನು ಕುಕ್ಕುವಂತೆ ಮಾಡುತ್ತಿದೆ.

    ದೇಶದ ವಿವಿಧ ರಾಜ್ಯಗಳ, ಅಪರೂಪದ ಸಸ್ಯ ಸಂಪತ್ತಿನೊಂದಿಗೆ, ಹೊರದೇಶಗಳ ಅದ್ಭುತ ಆಕರ್ಷಕ ಹೂವಿನ ಗಿಡಗಳು ಮೂಡುಬಿದಿರೆಯ ಮಣ್ಣಿನಲ್ಲಿ ತನ್ನ ಸೊಬಗನ್ನು ಸೆಳೆಯತೊಡಗಿದೆ. ಇಲ್ಲಿನ ಹವಾಮಾನ, ವಾತಾವರಣದಲ್ಲಿ ಅಸಾಧ್ಯ ಎಂಬಂತಿರುವ ಸಸ್ಯಗಳೂ ಇಂದು ಸಮೃದ್ಧವಾಗಿ ಬೆಳೆದು ಹೂವಿನ ರಾಶಿಯೊಂದಿಗೆ ಸುವಾಸನೆಯನ್ನು ಬೀರುತ್ತಾ ವಯ್ಯಾರದಿಂದ ಆಕರ್ಷಕವಾಗಿ ಮಿಂಚುತ್ತಿದೆ.

    ಎಲ್ಲವೂ ಭಿನ್ನ ವಿಭಿನ್ನವಾದ ಸುಂದರ ಕುಸುಮಗಳು ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಪ್ರತಿಯೊಬ್ಬರೂ ಹೂಗಳ ಸೌಂದರ್ಯಕ್ಕೆ ಮಾರು ಹೋಗುತ್ತಾರೆ. ಇಡೀ ಆವರಣದಲ್ಲಿ ಎಲ್ಲಿ ನೋಡಿದರಲ್ಲಿ ವರ್ಣ ವೈವಿಧ್ಯದ ಹೂಗಳು ತನ್ನ ಸೌಂದರ್ಯ ಪ್ರದರ್ಶನದಿಂದ ಎಲ್ಲರನ್ನು ತನ್ನತ್ತ ಆಕರ್ಷಿಸುತ್ತಿವೆ. 25 ವಿವಿಧ ತಳಿಗಳ 7 ರಿಂದ 10ವರ್ಷದ 300 ಅತ್ಯಂತ ವಿರಳ ಗಿಡಗಳು ಈ ಪುಷ್ಪಮೇಳದಲ್ಲಿ ಪ್ರಧಾನ ಆಕರ್ಷಣೆಗೆ ಪಾತ್ರವಾಗುತ್ತಿದೆ. ಒಂದು ನಿರ್ದಿಷ್ಟ ಅವಧಿಯಲ್ಲಷ್ಟೇ ಪುಷ್ಪಗಳಿಂದ ಶೃಂಗಾರಗೊಳ್ಳುವ 35 ಜಾತಿಗಳ 5000 ಪುಟಾಣಿ ಸಸ್ಯಗಳು ಆಕರ್ಷಕವಾಗಿ ಕಂಗೊಳಿಸಿವೆ.

    Latest Posts

    ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು...

    ಕೆನಡಾ ನಂಟು ಹೊಂದಿರುವ 43 ಕುಖ್ಯಾತ ಭಯೋತ್ಪಾದಕರ ಪಟ್ಟಿ ಬಿಡುಗಡೆ ಮಾಡಿದ NIA

    ನವದೆಹಲಿ:ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು(NIA) 43 ಕುಖ್ಯಾತ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಸಾರ್ವಜನಿಕಗೊಳಿಸಿದೆ, ಅವರಲ್ಲಿ ಕೆಲವರು ಕೆನಡಾದಲ್ಲಿ ನೆಲೆಸಿದ್ದಾರೆ. ವಿವಿಧ ಕ್ರಿಮಿನಲ್ ಅಪರಾಧಗಳಲ್ಲಿ ತೊಡಗಿರುವ ಆರೋಪ...

    ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ ಹೃದಯಾಘಾತದಿಂದ ನಿಧನ

    ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು...

    ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ಪ್ರಕರಣ- ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

    ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88...

    Don't Miss

    ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ

    ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಎಂಬಲ್ಲಿ ನಡೆದಿದೆ.

    ಕಾರು-ಬೈಕ್‌ ಭೀಕರ ಅಪಘಾತ: ಯುವತಿ ಮೃತ್ಯು

    ಮುಲ್ಕಿ: ಬೈಕ್‌ಗೆ ಕಾರು ಢಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ  ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಶುಕ್ರವಾರ...

    ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ – ಇಬ್ಬರ ಬಂಧನ

    ಬೆಂಗಳೂರು : ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಯನಾ ಹಾಗೂ ಕಿರಣ್ ಎಂದು ಗುರುತಿಸಲಾಗಿದೆ.

    ಕಾರ್ಕಳ: ಸ್ಕೂಟಿಗೆ ಬೈಕ್‌ ಡಿಕ್ಕಿ – ಭೀಕರ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ

    ಕಾರ್ಕಳ : ಕಾರ್ಕಳ ನಗರದ ಸರ್ವಜ್ಞ ವೃತ್ತ ಬಳಿ, ಹೊಟೇಲ್‌ ಜೈನ್‌ ಮುಂಭಾಗ ಸ್ಕೂಟಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಮಂಗಳೂರು: ಪರಿಸರ ಸ್ನೇಹಿ ಚೌತಿ ಹಬ್ಬ ಆಚರಿಸಿ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

    ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣೇಶೋತ್ಸವ ಶಾಂತಿಯುತ ವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಬಂಧಪಟ್ಟ ಅಧಿಕಾರಿಗಳು...