Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    8 May 2025
    Facebook WhatsApp Telegram
    Trending
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಾರ್ಚ್ 9 ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿನ ವರೆಗೆ ಪಾದಯಾತ್ರೆ

    ಮಾರ್ಚ್ 9 ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿನ ವರೆಗೆ ಪಾದಯಾತ್ರೆ

    Tulunada SuryaBy Tulunada Surya15 February 2025Updated:15 February 2025 ಇತರೆ No Comments1 Min Read
    Share
    Facebook WhatsApp
    Share on:

    ಮಂಗಳೂರು ; ಕಳೆದ 4 ವರ್ಷಗಳಿಂದ ನಮ್ಮ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿದ ಸಂದರ್ಭದಲ್ಲಿ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿ ಸನ್ನಿಧಿಗೆ ಪಾದಯಾತ್ರೆ ನಡೆಸುವುದರ ಮೂಲಕ ದೈವ ದೇವರುಗಳ ಬಗ್ಗೆ ಭಕ್ತಿ, ಶ್ರದ್ಧೆ ಮೂಡಿಸುವ ಪವಿತ್ರ ಕಾರ್ಯ ಮಾಡಿದ್ದು. ಹಿಂದೂ ವಿರೋಧಿ ಕೃತ್ಯಗಳು ಮಾಯವಾಗಿ, ಸಮಸ್ತ ಹಿಂದೂ ಸಮಾಜ ಐಕ್ಯತೆಯ ಜೊತೆಗೆ ಲೋಕಕಲ್ಯಾಣದ ಸದುದ್ದೇಶದಿಂದ ತಾ. 9-3-2025 ಆದಿತ್ಯವಾರ ಬೆಳಿಗ್ಗೆ 6 ಗಂಟೆಗೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿನ ವರೆಗೆ ನಡೆಯುವ ಪಾದಯಾತ್ರೆ ನಡೆಸಲಾಗುತ್ತದೆಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರವೀಣ್ ಕುತ್ತಾರ್ ತಿಳಿಸಿದ್ದಾರೆ.

    ”ನಮ್ಮ ಸಂಘಟನೆಯ ಕಾರ್ಯಕರ್ತರು ಪಾದಯಾತ್ರೆ ಸಾಗಿಬರುವ ವಿವಿಧ ಕಡೆಗಳಲ್ಲಿ ಚಹಾ ತಿಂಡಿ ವ್ಯವಸ್ಥೆ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ದಿಕ್ಸೂಚಿ ಭಾಷಣವನ್ನು ಚಕ್ರವರ್ತಿ ಸೂಲಿಬೆಲೆ ಮಾಡಲಿದ್ದಾರೆ. ಕಾರ್ಯಕ್ರಮದ ಬಳಿಕ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಹಾಗೂ ತಂಡದಿಂದ ಕೊರಗಜ್ಜನ ಕಾರಣಿಕ ಕುರಿತ ಯಕ್ಷಗಾನ ನಡೆಯಲಿದೆ“ ಎಂದರು.

    ”ವಿಶ್ವ ಹಿಂದೂ ಪರಿಷತ್ ಹಾಗೂ ಕೊರಗಜ್ಜನ ಕ್ಷೇತ್ರದ ಆಡಳಿತ ಮಂಡಳಿ ಸಹಕಾರದಲ್ಲಿ ಪಾದಯಾತ್ರೆ ನಡೆಯಲಿದ್ದು ಧಾರ್ಮಿಕ ಕಾರ್ಯಕ್ರಮಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಬೇಕು. 25000 ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ“ ಎಂದು ರವಿ ಅಸೈಗೋಳಿ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ರವಿ ಅಸೈಗೋಳಿ,ಪ್ರವೀಣ್ ಕುತ್ತಾರ್,ದೇವಿಪ್ರಸಾದ್ ಶೆಟ್ಟಿಯವರು ಉಪಸ್ಥಿತರಿದ್ದರು

    Share on:
    Koragajja Padayathre Vishwa Hindu parishath

    Keep Reading

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.