ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- ಕಾಪು: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ -ಭೀಕರ ಹತ್ಯೆ!
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ
- ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ಕೈತಪ್ಪಿದ್ದು ರಾಜಕೀಯ ಲೆಕ್ಕಾಚಾರವೇ? ಸಿದ್ದರಾಮಯ್ಯ ಸುತ್ತ ತಿರುಗುತ್ತಿರುವ ಚರ್ಚೆಗಳ ವಿಶ್ಲೇಷಣೆ

