ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮೂವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್, ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ – ತೀಕ್ಷ್ಣ ಅಭಿಪ್ರಾಯ
- ಕುಂದಾಪುರ: ಮಾಜಿ ಶಾಸಕ, ಹಿರಿಯ ಧಾರ್ಮಿಕ–ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ ತುಳುನಾಡ ರಕ್ಷಣಾ ವೇದಿಕೆ ತೀವ್ರ ಸಂತಾಪ
- ರಾಷ್ಟ್ರೀಯ ಹೆದ್ದಾರಿ ಯು-ಟರ್ನ್ ಏಕಪಕ್ಷೀಯವಾಗಿ ಬಂದ್: ಪರ್ಯಾಯ ಸರ್ವಿಸ್ ರಸ್ತೆ ಇಲ್ಲದೆ ಜನಜೀವನ ಅಸ್ತವ್ಯಸ್ತ – ತಕ್ಷಣ ಹಳೆಯ ವ್ಯವಸ್ಥೆ ಪುನಸ್ಥಾಪನೆಗೆ ಯೋಗಿಶ್ ಶೆಟ್ಟಿ ಜಪ್ಪುರ ಆಗ್ರಹ
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ
- ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್
- ಮಂಗಳೂರು | ಎಚ್ಚರಿಕೆ ಗಂಟೆ ಹೊಡೆಯುವ ಗುಜ್ಜರಕೆರೆ ನೀರು

