ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- ಉಡುಪಿ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಹೊಸ ಚೈತನ್ಯ – ಹಲವಾರು ಪ್ರಮುಖರು ಜೆಡಿಎಸ್ ಸೇರ್ಪಡೆ
- ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಸಭೆ: ಜಿಬಿಎ ಚುನಾವಣಾ ಪೂರ್ವ ಸಿದ್ಧತೆ ಕುರಿತು ಮಹತ್ವದ ಚರ್ಚೆ
- ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಉಪನ್ಯಾಸ ಜೂನ್ 9ರಂದು
- ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಮುಖರ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಒತ್ತು – ಕಾರ್ಯಕರ್ತರಿಗೆ ಮುಖಂಡರ ಕರೆ
- ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಮೋಹಿನಿ ನಾಯ್ಕ್ ನೇಮಕ
- ಬ್ರಹ್ಮಾವರದಲ್ಲಿ ಯುವತಿ ಅನುಮಾನಾಸ್ಪದ ಸಾವು: ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಮೃತದೇಹ ಪತ್ತೆ, ಮೂರ್ಛೆ ರೋಗ ಕಾರಣವೇ?
- ಮೆಲ್ಕಾರ್ ಫ್ಲೈಓವರ್ ಬಳಿ ಲಕ್ಷಾಂತರ ಮೌಲ್ಯದ ಎಂಡಿಎಂಎ ವಶ: ಮೂವರು ಆರೋಪಿಗಳ ಬಂಧನ
- ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? – ಡಿ.ಕೆ. ಶಿವಕುಮಾರ್ಗೆ ಕಾಂಗ್ರೇಸ್ ಶಾಸಕ ಕೆ.ಎನ್. ರಾಜಣ್ಣ ತಿರುಗೇಟು

