ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- ವಿಘ್ನವಿನಾಯಕನ ಆಗಮನಕ್ಕೆ ತುಳುನಾಡಿನಲ್ಲಿ ಕಂಗೊಳಿಸಿದೆ ಮನೆಮನೆಗಳಲ್ಲಿ ಭಕ್ತಿ–ಮಂಟಪಗಳಲ್ಲಿ ಸಂಭ್ರಮ; ಶಾಂತಿ, ಸೌಹಾರ್ದಕ್ಕೆ ಪೊಲೀಸ್ ಕಟ್ಟೆಚ್ಚರ
- ಕದ್ರಿ ಮಾರ್ಕೆಟ್ನಲ್ಲಿ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಶಾಖೆ ಉದ್ಘಾಟನೆ ಗ್ರಾಹಕರಿಗೆ ಸುಲಭ ಹಣಕಾಸು ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
- ಮಾದಕ ವ್ಯಸನದ ವಿರುದ್ಧ ಮಂಗಳೂರು ಪೊಲೀಸರ ಸಮರ: 9 ಮಂದಿ ಬಂಧನ
- ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಬಂಡೆ ಸ್ಫೋಟ: ಇಬ್ಬರ ಬಂಧನ
- ಡಾ.ಎಂ ಫಾರೂಕ್ ಚಂದ್ರನಗರ ಇವರಿಗೆ ಸುನ್ನಿ ಯುವ ಸಂಘ, ಕೆ.ಎಂ.ಜೆ, ಎಸ್.ಎಸ್.ಎಫ್ ಮಜೂರು ಘಟಕದ ವತಿಯಿಂದ ಸನ್ಮಾನ
- ಸತೀಶ್ ಜಾರಕಿಹೊಳಿ ಆಪ್ತರ ನಿವಾಸ, ಕಚೇರಿಗಳ ಮೇಲೆ ಇ.ಡಿ. ಶೋಧ ₹3.3 ಕೋಟಿ ಲೆಕ್ಕಕ್ಕೆ ಬಾರದ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ
- ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ. 14, 16 ಮತ್ತು 18ರಂದು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ: ಈ 3 ದಿನಗಳ ಕಾಲ ಜಿಲ್ಲಾದ್ಯಂತ ಬಾರ್, ವೈನ್ಶಾಪ್ ಬಂದ್ಉಡುಪಿ ಜಿಲ್ಲಾಧಿಕಾರಿ ಖಡಕ್ ಆದೇಶ
- ತುರ್ತು ರಕ್ತದಾನ: ಮೊಹಮ್ಮದ್ ಅಲ್ತಾಫ್ ಹಾಗೂ ಯಾಶಿನ್ ಮಾನವೀಯ ಸೇವೆಗೆ ಮೆಚ್ಚುಗೆ

