ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- ಮಂಗಳೂರು : ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ 🗞️
- ಶೀಘ್ರದಲ್ಲಿಯೇ ಮುಳಿಹಿತ್ಲು ರಸ್ತೆ ಅಗಲೀಕರಣ :- ಶಾಸಕ ಕಾಮತ್
- ಮಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಹೊಸ ತಿರುವು — ಉದ್ಯಮಿ ರೋಶನ್ ಸಲ್ದಾನಾ ಅವರ 2.85 ಕೋಟಿ ರೂ. ಆಸ್ತಿ ಇಡಿ ಮುಟ್ಟುಗೋಲು
- ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ
- “ ಸಹಕಾರ ಸಪ್ತಾಹ” ಅಂಗವಾಗಿ ತೌಳವ ಸಹಕಾರ ಮಾಣಿಕ್ಯ ಪ್ರಶಸ್ತಿ” ಹಾಗೂ “ತೌಳವ ಸಹಕಾರ ರತ್ನ ಪ್ರಶಸ್ತಿ” ಗೆ ಆರ್ಜಿ ಆಹ್ವಾನ
- ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು:- ಶಾಸಕ ಕಾಮತ್ ಆಕ್ರೋಶ
- ಐಕ್ಯಂ ವಿಶೇಷ ಮಕ್ಕಳ ಶಾಲೆಯಲ್ಲಿ ದೀಪಾವಳಿ ಆಚರಣೆ
- ಉಮ್ರಾ ಯಾತ್ರೆಗೆ ತೆರಳಿದ ಜರ್ಗುಮ್ ಫೌಂಡೇಶನ್ ಸದಸ್ಯರಿಗೆ ಸನ್ಮಾನ

