ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಹಗಲು ದರೋಡೆ, ಚಿನ್ನಾಭರಣ ದೋಚಿ ಪರಾರಿ
- ಎಟಿಎಂ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ- ಇಬ್ಬರು ಮೃತ್ಯು
- ಗೋಲ್ಡನ್ ಮೂವೀಸ್ ಸಂಸ್ಥೆ ಯ ತುಳು ಸಿನಿಮಾ ಪ್ರೊಡಕ್ಷನ್ ನಂ 1 ಗೆ ಮುಹೂರ್ತ
- ಕುಂದಾಪುರ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಎಚ್.ಡಿ.ಕುಲಕರ್ಣಿ
- ಕಾಡು ಬಿಟ್ಟು ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದ ನಕ್ಸಲರು
- ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಣಿಪಾಲ ಪೊಲೀಸರಿಂದ ಇಬ್ಬರ ಬಂಧನ
- ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರಿಗೆ ಗೌರವ ಸನ್ಮಾನ
- ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಘಟಕದ ವತಿಯಿಂದ ಕುಂದಾಪುರ ಪುರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಪ್ರಭಾಕರ್ ವಿ ಅವರಿಗೆ ಅಭಿನಂದನೆ ಕಾರ್ಯಕ್ರಮ