ಕಾಪು: ಶನಿವಾರ ಬೆಳಗ್ಗೆ ಸುರಿದ ಗಾಳಿ ಮಳೆಯ ಪರಿಣಾಮ ಮೂಳೂರು ವೀರಮಾರುತಿ ಕಾಲೋನಿ ಸಮೀಪವೊಂದರ ಅಡುಗೆ ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಮಹಿಳೆ ಗಾಯಗೊಂಡಿರುವ ಘಟನೆ ನಡೆದಿದೆ.
ಮಹಿಳೆ ಹಾಗೂ ಮಗ ರತ್ನ ಪುತ್ರನ್ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಮೇಲ್ಛಾವಣಿ ಕುಸಿದ ಪರಿಣಾಮ ಸುಮಾರು ಐವತ್ತು ಸಾವಿರಕ್ಕೂ ಅಧಿಕ ನಷ್ಟ ಆಗಿರಬಹುದೆಂದು ಅಂದಾಜಿಸಲಾಗಿದ
©2021 Tulunada Surya | Developed by CuriousLabs