ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರಗಾಮಿ ದಾಳಿ ಮಾನವೀಯತೆಯ ಮೇಲೆ ನಡೆದ ಘೋರ ದಾಳಿಯಾಗಿದೆ. ತುಳುನಾಡ ರಕ್ಷಣಾ ವೇದಿಕೆ ಇದನ್ನು ತೀವ್ರ ಕಠಿಣವಾಗಿ ಖಂಡಿಸುತ್ತದೆ.
*ಕಾಶ್ಮೀರ ಕಣಿವೆ ಸಹಜತೆಗೆ ಮರಳಿದೆ ಎಂಬ ಧೈರ್ಯ ವಿಶ್ವಾಸ ಹೆಚ್ಚಾಗುತ್ತಿರುವ ಮಧ್ಯೆಯೇ ಈ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ನಿಸ್ಸಹಾಯಕ ಮಹಿಳೆ ಮತ್ತು ಮಕ್ಕಳೆದುರು ಅವರ ತಂದೆಯನ್ನು , ಪತ್ನಿ ಮುಂದೆ ಗಂಡಂದಿರನ್ನು ಕೊಲ್ಲುವವರು ಮನುಷ್ಯರೇ ಅಲ್ಲ.
ಕಾಶ್ಮೀರದಲ್ಲಿ ಪ್ರವಾಸೋದ್ಯಮ ನಂಬಿ ಬದುಕುವ ಜನರು ಇಂತಹ ಘಟನೆಯಿಂದ ಕಂಗಾಲಾಗಿದ್ದಾರೆ. ಬದುಕಿನ ಕೆಲ ದಿನಗಳನ್ನು ಸಂತೋಷ ಮೋಜು ಮಾಡಲು ದೇಶ ವಿದೇಶಗಳಿಂದ ಬರುವ ಭೂಲೋಕದ ಸ್ವರ್ಗ ಎಂಬ ಖ್ಯಾತಿಯ ಕಾಶ್ಮೀರದಲ್ಲಿ ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೇಂದ್ರ ಸರಕಾರ ಕೈಗೊಳ್ಳಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಆಗ್ರಹಿಸಿದರು ಎಂದು ತುಳುನಾಡ ರಕ್ಷಣಾ ವೇದಿಕೆ ಪ್ರಕಟನೆ ತಿಳಿಸಿದೆ
Trending
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
- ಉಪ್ಪುರು ಪರಾರಿ ಬೊಬ್ಬರ್ಯ ದೈವಸ್ಥಾನದ ನೂತನ ಗರ್ಭಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ–ನಿಧಿಕುಂಭ ಸ್ಥಾಪನೆ ವಿಜೃಂಭಣೆ
- ತುಳುಕೂಟದಿಂದ ತುಳು ತಾಳಮದ್ದೊಲಿ ಸಪ್ತಾಹ
- ಮಂಗಳೂರಿನಲ್ಲಿ ಭವ್ಯವಾಗಿ ತೆರೆಕಂಡ ತುಳು ಸಿನಿಮಾ “ಪಿಲಿಪಂಜ”

