ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರಗಾಮಿ ದಾಳಿ ಮಾನವೀಯತೆಯ ಮೇಲೆ ನಡೆದ ಘೋರ ದಾಳಿಯಾಗಿದೆ. ತುಳುನಾಡ ರಕ್ಷಣಾ ವೇದಿಕೆ ಇದನ್ನು ತೀವ್ರ ಕಠಿಣವಾಗಿ ಖಂಡಿಸುತ್ತದೆ.
*ಕಾಶ್ಮೀರ ಕಣಿವೆ ಸಹಜತೆಗೆ ಮರಳಿದೆ ಎಂಬ ಧೈರ್ಯ ವಿಶ್ವಾಸ ಹೆಚ್ಚಾಗುತ್ತಿರುವ ಮಧ್ಯೆಯೇ ಈ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ನಿಸ್ಸಹಾಯಕ ಮಹಿಳೆ ಮತ್ತು ಮಕ್ಕಳೆದುರು ಅವರ ತಂದೆಯನ್ನು , ಪತ್ನಿ ಮುಂದೆ ಗಂಡಂದಿರನ್ನು ಕೊಲ್ಲುವವರು ಮನುಷ್ಯರೇ ಅಲ್ಲ.
ಕಾಶ್ಮೀರದಲ್ಲಿ ಪ್ರವಾಸೋದ್ಯಮ ನಂಬಿ ಬದುಕುವ ಜನರು ಇಂತಹ ಘಟನೆಯಿಂದ ಕಂಗಾಲಾಗಿದ್ದಾರೆ. ಬದುಕಿನ ಕೆಲ ದಿನಗಳನ್ನು ಸಂತೋಷ ಮೋಜು ಮಾಡಲು ದೇಶ ವಿದೇಶಗಳಿಂದ ಬರುವ ಭೂಲೋಕದ ಸ್ವರ್ಗ ಎಂಬ ಖ್ಯಾತಿಯ ಕಾಶ್ಮೀರದಲ್ಲಿ ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೇಂದ್ರ ಸರಕಾರ ಕೈಗೊಳ್ಳಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಆಗ್ರಹಿಸಿದರು ಎಂದು ತುಳುನಾಡ ರಕ್ಷಣಾ ವೇದಿಕೆ ಪ್ರಕಟನೆ ತಿಳಿಸಿದೆ
Trending
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ
- ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್
- ಮಂಗಳೂರು | ಎಚ್ಚರಿಕೆ ಗಂಟೆ ಹೊಡೆಯುವ ಗುಜ್ಜರಕೆರೆ ನೀರು
- ವೀಸಾ ಮೋಸ ಹಾಗೂ ಸಂಘಟಿತ ಅಪರಾಧ ಪ್ರಕರಣ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಆಯುಕ್ತರಿಗೆ ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ– ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ
- ತುಳುವ ನೇಸರೆ” ಶಶಿ ಬಂಡಿಮಾರ್ ನೆಂಪು ಲೇಸ್, ತುಳುಪತ್ರಿಕೆನ್ ಒರಿಪಾಗ : ಡಾ.ಹರಿಕೃಷ್ಣ ಪುನರೂರು

