ಶ್ರೀದೇವಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ಕೆಂಜಾರು ಕರಂಬಾರು 2025-2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಚೇತನ್ ಕುಲಾಲ್, ಉಪಾಧ್ಯಕ್ಷರಾಗಿ ಉಮೇಶ್ ಅಮೀನ್, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಪ್ರಸಾದ್ ಪೂಜಾರಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಾಜೇಶ್ ಅಮೀನ್, ಸುನಿಲ್, ನಿರಂಜನ್ ಪುತ್ರನ್, ಪ್ರದೀಪ್ ಅಮೀನ್, ಲೋಕೇಶ್, ಧನಂಜಯ ಪೂಜಾರಿ, ಹರೀಶ್ ಪೂಜಾರಿ, ವಾಸು ಸಾಲ್ಯಾನ್, ರತನ್ ಸಾಲ್ಯಾನ್, ಶಂಭು, ಗುರುಕಿರಣ್ ಕುಂದರ್, ವೀಕ್ಷಿತ್, ವಿಹಾರ್, ಪರಶುರಾಮ್ ಪೂಜಾರಿ, ಯಶವಂತ್, ಸುರೇಶ್, ಕಿಶೋರ್ ಆಯ್ಕೆಯಾಗಿದ್ಧಾರೆ.
