ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸೇವನೆ ಮಾಡಿದ ಕೇರಳ ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈಶ್ವರನಗರ ರೆಸ್ಟೋರೆಂಟ್ ಒಂದರ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಕೇರಳ ನಿವಾಸಿಗಳಾದ ಅಕ್ಷಯ್ (18), ಮೊಹಮ್ಮದ್ ಅಫ್ರಾನ್ (19) ಆರೋಪಿಗಳು. ಆರೋಪಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
- ಯಶ್ ಪಾಲ್ ಸುವರ್ಣ ನಿತೇಶ್ ರಾಣೆ ಭೇಟಿ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆ ಪರಿಹಾರಕ್ಕೆ ಭರವಸೆ
- ದಲಿತ ಮಹಿಳೆಯ ಗಂಬೀರ ಆರೋಪ ಸಿ.ಐ.ಡಿ. ತನಿಖೆ ಒಪ್ಪಿಸಿ ಆರೋಪಿತನ ಹಾಗೂ ಸಂಬಂಧಿತ ವ್ಯಕ್ತಿಗಳ ದೂರವಾಣಿ ಕರೆಗಳ ಪರಿಶೀಲನೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಶಾಂತ್ ಭಟ್ ಕಡಬ ಆಗ್ರಹ
- ಮಂಗಳೂರು: ದರ್ಶನ ಪಾತ್ರಿ ಮುಂಡ್ಕೂರು ಜಾರಿಗೆಕಟ್ಟೆ ದಿವಾಕರ ಪೂಜಾರಿ ದೈವಾರಾಧನೆ ಕ್ಷೇತ್ರದಲ್ಲಿ ಮಾದರಿ ಸೇವಕ : ಮುಲ್ಕಿ ಕರುಣಾಕರ ಶೆಟ್ಟಿ
- ಕುಂದಾಪುರ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಶಶಾಂಕ್ ಶೆಟ್ಟಿ ಬಂಧನ
- ಮೇ 31ರಿಂದ ಜೂನ್ 6ರವರೆಗೆ ಯಕ್ಷಧ್ರುವ ಸಮುದ್ರಯಾನ
- ಮಂಗಳೂರು: MFC CHAI Bank ಭವ್ಯ ಉದ್ಘಾಟನೆ – ಜನಸಮೂಹದ ಸಮ್ಮುಖದಲ್ಲಿ ಹೊಸ ಹೆಜ್ಜೆ
- ಮಂಗಳೂರು: ಮಾಜಿ ಸಂಸದರೊಂದಿಗೆ ಅಕ್ರಮ ಸಂಬಂಧ ಎಂದು ಪತ್ನಿ ವಿರುದ್ಧ ಸುಳ್ಳು ಆರೋಪ – ಪತಿಗೆ ಒಂದು ವರ್ಷ ಜೈಲು ಶಿಕ್ಷೆ, ದಂಡ
