ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸೇವನೆ ಮಾಡಿದ ಕೇರಳ ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈಶ್ವರನಗರ ರೆಸ್ಟೋರೆಂಟ್ ಒಂದರ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಕೇರಳ ನಿವಾಸಿಗಳಾದ ಅಕ್ಷಯ್ (18), ಮೊಹಮ್ಮದ್ ಅಫ್ರಾನ್ (19) ಆರೋಪಿಗಳು. ಆರೋಪಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಕೆ: ಆಗಸ್ಟ್ 4ರಂದು ಅಂಗನವಾಡಿ, ಶಾಲೆಗಳಿಗೆ ಮತ್ತೆ ರಜೆ
- ಶಿಕ್ಷಣ, ಕಲಾ ಹಾಗೂ ಸಮಾಜಸೇವೆಗೆ ಯು.ಆರ್. ಶೆಟ್ಟಿಗೆ ‘ಸ್ವಾಮಿ ವಿವೇಕಾನಂದ ಪ್ರಶಸ್ತಿ’ ಪ್ರದಾನ
- ಸಹಕಾರ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ ಬದುಕಿನ ಅನಾವರಣ: ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ
- ಕ್ರಿಸ್ಟಲ್ ಪ್ಯೂರ್ ಹರ್ಬಲ್ ಬ್ಯೂಟಿ & ವೆಲ್ನೆಸ್ ಉತ್ಪನ್ನಗಳ ಭವ್ಯ ಅನಾವರಣ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರಿಗೆ ಸನ್ಮಾನ
- ಉಡುಪಿ: ಬಾರ್-ಪಬ್ಗಳ ಮೇಲೆ ಪೊಲೀಸರ ವಿಶೇಷ ದಾಳಿ; ಅಪ್ರಾಪ್ತರು ಮದ್ಯ ಸೇವನೆ ವೇಳೆ ಪತ್ತೆ
- ಕಾಪು ತಾಲೂಕು–ಬೈರಂಪಳ್ಳಿ ಘಟಕದ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸ್ನೇಹ ಸಮ್ಮಿಲನ ಯಶಸ್ವಿ ,ಹಲವರು ಸದಸ್ಯತ್ವ ಪಡೆದು ಸಂಘಟನೆಗೆ ಸೇರ್ಪಡೆ – ತುಳುನಾಡಿನ ಭಾಷೆ, ಸಂಸ್ಕೃತಿ ಉಳಿವಿಗೆ ಯುವಜನತೆಗೆ ಯೋಗಿಶ್ ಶೆಟ್ಟಿ ಜಪ್ಪು ಕರೆ
- ಉಳ್ಳಾಲ – ಭಗವತೀ ಕ್ಷೇತ್ರ ವಿವಾದದಲ್ಲಿ ಬೆದರಿಕೆ ಆರೋಪ: ಕಾಂಗ್ರೆಸ್ ಮುಖಂಡನ ಆಡಿಯೋ ವೈರಲ್ ಆಡಿಯೋ ಕುರಿತು ಪೊಲೀಸರಿಗೆ ದೂರು
- ಕುಂದಾಪುರ ಶೂಟೌಟ್ ಪ್ರಕರಣ: ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾ ಬಂಧನ
