ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸೇವನೆ ಮಾಡಿದ ಕೇರಳ ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈಶ್ವರನಗರ ರೆಸ್ಟೋರೆಂಟ್ ಒಂದರ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಕೇರಳ ನಿವಾಸಿಗಳಾದ ಅಕ್ಷಯ್ (18), ಮೊಹಮ್ಮದ್ ಅಫ್ರಾನ್ (19) ಆರೋಪಿಗಳು. ಆರೋಪಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಅಮ್ಮುಂಜೆ ಸೆೇಕ್ರೆಡ್ ಹಾರ್ಟ್ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ತುಳುನಾಡ ರಕ್ಷಣಾ ವೇದಿಕೆಯ ಆಗ್ರಹ
- ಸೂಡ ಮೇಳದ ದಶಮ ಸಂಭ್ರಮ – ಯಕ್ಷಗಾನ ಸಪ್ತಾಹ
- ಭೀಕರ ಅಗ್ನಿ ದುರಂತದಲ್ಲಿ 23 ಮಂದಿ ಸಜೀವ ದಹನ
- ಚಿಕ್ಕಮಗಳೂರು : ದತ್ತ ಜಯಂತಿ ಬ್ಯಾನರ್ ಉದ್ವಿಗ್ನತೆ – ಕಡೂರಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ಸಿನ ಕಾರ್ಯಕರ್ತ ಕೊಲೆ
- ಹಾವಂಜೆ ಗ್ರಾಮದ ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ ಸಮಾರಂಭ
- ಜಗದ್ಗುರು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ – ಐದು ದಿನಗಳ ಬಿಹಾರ್–ಜಾರ್ಖಂಡ್ ತೀರ್ಥಯಾತ್ರೆ
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
