Friday, December 1, 2023

ಬೆಂಗಳೂರು ರಾಜ – ಮಹಾರಾಜ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31...
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    ಅಕ್ರಮ ಮರಳುಗಾರಿಕೆ ತನಿಖೆಗೆ ತೆರಳಿದ ಹೆಡ್ ಕಾನ್ಸ್‌ಟೇಬಲ್ ಮೇಲೆ ಟ್ರ್ಯಾಕ್ಟರ್ ಚಲಾಯಿಸಿ ಹತ್ಯೆ..!

    ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತಪಟ್ಟ ಸಿಬ್ಬಂದಿ ನೆಲೋಗಿ ಠಾಣೆಯಲ್ಲಿ ನಿಯೋಜಿತರಾಗಿದ್ದರು. 51 ವರ್ಷದ ಎಂ. ಚೌವ್ಹಾಣ್ ಕೊಲೆಯಾದ ಹೆಡ್ ಕಾನ್ಸ್‌ಟೇಬಲ್. ಜೇವರ್ಗಿಯ ನಾರಾಯಣಪುರದ ಸಮೀಪ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಅಕ್ರಮ ಮರಳು ಸಾಗಾಟದ ಮಾಹಿತಿ ಪಡೆದ ಎಂ. ಚೌವ್ಹಾಣ್ ಸ್ಥಳ ಪರಿಶೀಲನೆಗೆ ಹೋಗಿದ್ದಾರೆ. ಬೈಕ್‌ನಲ್ಲಿ ಹೋಗುತ್ತಿದ್ದ ಎಂ. ಚೌವ್ಹಾಣ್ ಮೇಲೆ ಟ್ರಾಕ್ಟರ್ ಹತ್ತಿಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿದ ಮುಖ್ಯ ಪೇದೆ ಎಂ. ಚೌವ್ಹಾಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಎಂ. ಚೌವ್ಹಾಣ್ ಅಫಜಲಪುರ ತಾಲೂಕಿನ ಚೌಡಾಪೂರ್ ತಾಂಡಾ ನಿವಾಸಿಯಾಗಿದ್ದಾರೆ. ಕಲಬುರಗಿ ಎಸ್​ಪಿ ಇಶಾ ಪಂತ್ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಜೂನ್ 15 ರಂದು ಕಲಬುರಗಿಯ ಜೇವರ್ಗಿ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆದು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾಗ ಕಾನ್ ಸ್ಟೇಬಲ್ ಮಯೂರ ಚೌಹಾಣ್ ಮೇಲೆ ಟ್ರ್ಯಾಕ್ಟರ್ ಹರಿಸಿದ ಪ್ರಮುಖ ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಚೌಹಾಣ್ ಅವರನ್ನು ಕೊಂದವರ ವಿರುದ್ಧ ಐಪಿಸಿ ಸೆಕ್ಷನ್ 302, 333, 307, 379, 504 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಘಟನೆ ಕುರಿತು ಟ್ವೀಟ್ ಮಾಡಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಪ್ರಶ್ನೆ ಮಾಡಿದ್ದಾರೆ. ಮರಳು ದಂಧೆ ತಡೆಯಲು ಹೋದ ಪೊಲೀಸ್ ಪೇದೆ ಹತ್ಯೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ “ಮಾಫಿಯಾ”ಗಳು ತಲೆಯೆತ್ತುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ಯಾರೇ ಆದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ. ಸಮಾಜವನ್ನು ಕಾಯುವ ಪೊಲೀಸರಿಗೆ ಈ ಸ್ಥಿತಿ ಬಂದರೆ ಜನಸಾಮಾನ್ಯರನ್ನು ಕಾಪಾಡುವವರು ಯಾರು?’ ಎಂದು ಪ್ರಶ್ನಿಸಿದ್ದಾರೆ.

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Don't Miss

    ಮಂಗಳೂರು: ಅರ್ಧದಲ್ಲಿಯೆ ಸ್ಥಗಿತಗೊಂಡ ಅಪಾರ್ಟ್ಮೆಂಟ್ ಲಿಫ್ಟ್ – ಅಗ್ನಿಶಾಮಕ ದಳದಿಂದ ಐವರ ರಕ್ಷಣೆ

    ಮಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಲಿಫ್ಟ್ ಕೆಟ್ಟು ಅರ್ಧದಲ್ಲಿಯೆ ಸ್ಥಗಿತಗೊಂಡಿದ್ದು, ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಐವರನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ನಗರದ ಬೆಂದೂರಿನಲ್ಲಿರುವ ಶಿಲ್ಪಾ ಪ್ಯಾಲೇಸ್ ಎಂಬ ಅಪಾರ್ಟ್ಮೆಂಟ್...

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...