ಶ್ರೀ ಕಿರಣಚಂದ್ರ ರೈ.ಬಿ. ಇವರು ಡಾ. ಆನಂದ ಗೌಡ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ `ಸ್ವಾತಂತ್ರ್ಯೋತ್ತರ ಭಾರತದಲ್ಲಿ ಗಾಂಧಿ ತತ್ವಗಳ ಅನುಷ್ಠಾನದ ವಿಶ್ಲೇಷಣೆ : ವಿಶೇಷವಾಗಿ ಪುತ್ತೂರಿಗೆ ಸಂಬಂಧಿಸಿದಂತೆ ಒಂದು ಅಧ್ಯಯನ ಎಂಬ ಮಹಾ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಡಾಕ್ಟರೇಟ್ ಪದವಿ ನೀಡಿದೆ. ಇವರು ಕರ್ನೂರು ಬಂಟುಕಲ್ಲು ವೆಂಕಪ್ಪ ರೈ ಹಾಗೂ ಮಮ್ಮಕ್ಕೆ ರೈ ಅವರ ಪುತ್ರ. ಇವರು ಪ್ರಸ್ತುತ ಬೆಟ್ಟಂಪಾಡಿ ಹಾಗೂ ವಿದ್ಯಾರಶ್ಮಿ ಪದವಿ ಕಾಲೇಜ್ನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Trending
- ಉಳ್ಳಾಲ: ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಅಟೋ ಚಾಲಕ ಸೇರಿ ಮೂವರ ಬಂಧನ
- ಪುತ್ತೂರು “ಲೋಕಾಯುಕ್ತ ಜನ ಸಂಪರ್ಕ ಸಭೆ
- ಕಾಂತರಾಜ್ ಆಯೋಗದಿಂದ ಪರಿಶಿಷ್ಟ ಸಮುದಾಯಗಳ ವಿರುದ್ಧ ಸಂವಿಧಾನ ವಿರೋಧಿ ಷಡ್ಯಂತ್ರ – ಲೋಲಾಕ್ಷ
- ಕಿರಣಚಂದ್ರ ರೈ.ಬಿ. ಇವರಿಗೆ ಡಾಕ್ಟರೇಟ್ ಪದವಿ
- ತುಳುನಾಡ್ ಕಾನ್ಕ್ಲೇವ್ ಎಂಬ ತುಳುವಿನ ಅದ್ಭುತ ಕಾರ್ಯಕ್ರಮ
- ಮಂಗಳೂರು ಮತ್ತು ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ , ರಕ್ತದಾನ ಸಪ್ತಾಹ ಆಯೋಜನೆ
- ಎಪ್ರಿಲ್ 14, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ. ಬಿ.ಆರ್ . ಅಂಬೇಡ್ಕರ್ ಜಯಂತಿ
- ಉಳ್ಳಾಲದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ: ಸ್ಪೀಕರ್ ಯು.ಟಿ. ಖಾದರ್