ಶ್ರೀ ಕಿರಣಚಂದ್ರ ರೈ.ಬಿ. ಇವರು ಡಾ. ಆನಂದ ಗೌಡ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ `ಸ್ವಾತಂತ್ರ್ಯೋತ್ತರ ಭಾರತದಲ್ಲಿ ಗಾಂಧಿ ತತ್ವಗಳ ಅನುಷ್ಠಾನದ ವಿಶ್ಲೇಷಣೆ : ವಿಶೇಷವಾಗಿ ಪುತ್ತೂರಿಗೆ ಸಂಬಂಧಿಸಿದಂತೆ ಒಂದು ಅಧ್ಯಯನ ಎಂಬ ಮಹಾ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಡಾಕ್ಟರೇಟ್ ಪದವಿ ನೀಡಿದೆ. ಇವರು ಕರ್ನೂರು ಬಂಟುಕಲ್ಲು ವೆಂಕಪ್ಪ ರೈ ಹಾಗೂ ಮಮ್ಮಕ್ಕೆ ರೈ ಅವರ ಪುತ್ರ. ಇವರು ಪ್ರಸ್ತುತ ಬೆಟ್ಟಂಪಾಡಿ ಹಾಗೂ ವಿದ್ಯಾರಶ್ಮಿ ಪದವಿ ಕಾಲೇಜ್ನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Trending
- ಉಡುಪಿ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಜೆಡಿಎಸ್ ಬರ ಹಾಗೂ ಪ್ರಕೃತಿ ವಿಕೋಪ ಅಧ್ಯಯನ ತಂಡ ಭೇಟಿ- ಕೂಡಲೇ ಸ್ಪಂದಿಸಿ ಅಧಿಕಾರಿಗಳಿಗೆ ಎಸ್. ಎಲ್. ಭೋಜೆಗೌಡ ಆಗ್ರಹ
- ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಾರ್ಯವೈಖರಿಗೆ ಮೆಚ್ಚುಗೆ; ನಮ್ಮ ಕರ್ನಾಟಕ ಸೇನೆಯಿಂದ ಅಭಿನಂದನೆ
- ಬಿ.ಸಿ.ರೋಡ್ ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಲಾವಣ್ಯ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ
- ಮಂಗಳೂರು :ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು – ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
- ಬಿ.ಸಿ.ರೋಡ್ನಲ್ಲಿ ಯುವತಿಯ ಭೀಕರ ಹತ್ಯೆ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ; ಆರೋಪಿ ಪರಾರಿ – ವ್ಯಾಪಕ ತನಿಖೆ ಆರಂಭ
- ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ,ಪಕ್ಷ ಸಂಘಟನೆಗೆ ಮತ್ತಷ್ಟು ವೇಗ ನೀಡಲಾಗುವುದು: ಎನ್.ಪಿ. ಪುಷ್ಪರಾಜನ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ಗೆ ಯಶಸ್ವಿ ಒಂದು ವರ್ಷದ ಸಂಭ್ರಮ,ವಿಶ್ವಾಸ, ಸಮಯಪಾಲನೆ ಮತ್ತು ಗುಣಮಟ್ಟದ ಸೇವೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು
- ಸಂತ್ರಸ್ತ ಕುಲಾಲ ಕುಟುಂಬಕ್ಕೆ ನಿವೇಶನ ಸಹಿತ ‘ಕುಂಭ ಕುಟೀರ’ ಮನೆ ಹಸ್ತಾಂತರ,ಕರ್ನಾಟಕ ರಾಜ್ಯ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಮಾನವೀಯ ಸೇವೆಯ ಮಾದರಿ

