ಕಡಬ: ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ವೃದ್ಧರೋರ್ವರನ್ನು ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ ಅರ್ಧ ದಾರಿಯಲ್ಲೇ ಇಳಿಸಿಹೋದ ಘಟನೆ ಇಂದು ಕಡಬದಲ್ಲಿ ನಡೆದಿದೆ.
ಬೆಳಿಗ್ಗೆ 9.30 ಗಂಟೆಗೆ ಕಲ್ಲುಗುಡ್ಡೆಯಿಂದ ಇಚಿಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿದ ಕಲ್ಲುಗುಡ್ಡೆ ನಿವಾಸಿ ವೃದ್ಧರೋರ್ವರು ಕಾಂಚನ ಎಂಬಲ್ಲಿ ಇಳಿಸುವಂತೆ 200 ರೂ. ನೀಡಿದ್ದರು. ಈ ವೇಳೆ ಕಂಡಕ್ಟರ್ ಚಿಲ್ಲರೆ ಕೇಳಿದ್ದು, ವೃದ್ಧರು ಚಿಲ್ಲರೆ ಇಲ್ಲವೆಂದಾಗ ಅರ್ಧ ದಾರಿಲ್ಲೇ ಇಳಿಸಿದ್ದಾನೆ ಎನ್ನಲಾಗಿದೆ.
ಕಾಂಚನದಲ್ಲಿ ಇಳಿಯುವ ವೇಳೆ ಚಿಲ್ಲರೆ ನೀಡಿದರೆ ಸಾಕೆಂದು ವೃದ್ಧರು ಮನವಿ ಮಾಡಿಕೊಂಡರಾದರೂ, ಕ್ಯಾರೇ ಎನ್ನದ ಕಂಡಕ್ಟರ್ ಗೋಳಿಯಡ್ಕ ಎಂಬಲ್ಲಿ ಇಳಿಸಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.
ಕಂಡಕ್ಟರ್ ನ ಈ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Trending
- ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಾರ್ಯವೈಖರಿಗೆ ಮೆಚ್ಚುಗೆ; ನಮ್ಮ ಕರ್ನಾಟಕ ಸೇನೆಯಿಂದ ಅಭಿನಂದನೆ
- ಬಿ.ಸಿ.ರೋಡ್ ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಲಾವಣ್ಯ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ
- ಮಂಗಳೂರು :ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು – ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
- ಬಿ.ಸಿ.ರೋಡ್ನಲ್ಲಿ ಯುವತಿಯ ಭೀಕರ ಹತ್ಯೆ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ; ಆರೋಪಿ ಪರಾರಿ – ವ್ಯಾಪಕ ತನಿಖೆ ಆರಂಭ
- ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ,ಪಕ್ಷ ಸಂಘಟನೆಗೆ ಮತ್ತಷ್ಟು ವೇಗ ನೀಡಲಾಗುವುದು: ಎನ್.ಪಿ. ಪುಷ್ಪರಾಜನ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ಗೆ ಯಶಸ್ವಿ ಒಂದು ವರ್ಷದ ಸಂಭ್ರಮ,ವಿಶ್ವಾಸ, ಸಮಯಪಾಲನೆ ಮತ್ತು ಗುಣಮಟ್ಟದ ಸೇವೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು
- ಸಂತ್ರಸ್ತ ಕುಲಾಲ ಕುಟುಂಬಕ್ಕೆ ನಿವೇಶನ ಸಹಿತ ‘ಕುಂಭ ಕುಟೀರ’ ಮನೆ ಹಸ್ತಾಂತರ,ಕರ್ನಾಟಕ ರಾಜ್ಯ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಮಾನವೀಯ ಸೇವೆಯ ಮಾದರಿ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ
