Tuesday, September 26, 2023

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಬ್ಯಾನರ್ ಹರಿದ ಕಿಡಿಗೇಡಿಗಳು

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ನಡೆದಿದೆ. ಸಜೀಪಮೂಡದ ಕಂದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ...
More

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು ಸಮೀಪದ ತ್ರಾಸಿ-ಮೊವಾಡಿ ರಸ್ತೆಯಲ್ಲಿ ನಡೆದಿದೆ.

    ಕುಂದಾಪುರದ ನಿವಾಸಿ ಭಾಸ್ಕರ (33) ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ.ಆಟೋ ಚಾಲಕನ ಅಜಾಗೂರಕತೆಯ ಚಾಲನೆಯಿಂದ ಅತೀ ವೇಗವಾಗಿ ಬಂದು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದಿದೆ.ಭಾನುವಾರ ತಡರಾತ್ರಿ ವೇಳೆಗೆ ತ್ರಾಸಿ ಸಮೀಪದ ಮೊವಾಡಿ-ತ್ರಾಸಿ ರಸ್ತೆಯಲ್ಲಿ ಗುರುರಾಜ ಪೂಜಾರಿ ಎಂಬವರ ಆಟೋದಲ್ಲಿ ಸಂಚರಿಸುವ ವೇಳೆ ಘಟನೆ ಸಂಭವಿಸಿದೆ.

    ಸ್ಥಳೀಯರ ಸಹಕಾರದೊಂದಿಗೆ ಗಂಗೊಳ್ಳಿ ಆಪತ್ಬಾಂಧವ 24*7 ಅಂಬುಲೆನ್ಸ್ ಮೂಲಕ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಅವರು ಮೃತಪಟ್ಡಿದ್ದಾರೆ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕ ಗುರುರಾಜ ಪೂಜಾರಿ ಅವರಿಗೂ ಗಾಯಗಳಾಗಿದ್ದು, ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    Don't Miss

    ಇನ್ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ!

    ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ...

    ಶೀಘ್ರವೇ ರಾಜ್ಯಾಧ್ಯಂತ ‘ಹುಕ್ಕಾಬಾರ್’ ನಿಷೇಧ – ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು: ಜನರ ಆರೋಗ್ಯ ಮೇಲೆ ಪರಿಣಾಮ ಬೀರುವಂತ ಹುಕ್ಕಾಬಾರ್ ಗಳನ್ನು ರಾಜ್ಯಾಧ್ಯಂತ ನಿಷೇಧಿಸೋ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿಷೇಧ ಆದೇಶವನ್ನು ಶೀಘ್ರವೇ ಜಾರಿಗೊಳಿಸೋದಾಗಿ ಆರೋಗ್ಯ ಸಚಿವ ದಿನೇಶ್...

    ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಿಕಲ ಚೇತನರಿಗೆ ವೀಲ್ ಚೆಯರ್, ವಾಕಿಂಗ್ ಸ್ಟಿಕ್ ಮುಂತಾದ ಪರಿಕರಗಳ ವಿತರಣೆ

    ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಾಯ್ಸ್ ಆಫ್ ಟ್ರಸ್ಟ್ ಮಂಗಳೂರು ಇದರ ಉದ್ಘಾಟನೆ ಹಾಗೂ ಇದರ ಅಧ್ಯಕ್ಷ ಝಹೀರ್ ಅಬ್ಬಾಸ್ ರವರ ಪದಗ್ರಹಣ...

    ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ- ಪ್ರಕರಣ ದಾಖಲು

    ಕಾಪು: ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

    ಮಂಗಳೂರು: ಕಾಟಿಪಳ್ಳದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಕಾಲ್ನಡಿಗೆ ಜಾಥಾ ಮತ್ತು ಜನಜಾಗೃತಿ ಶಿಬಿರ

    ಮಂಗಳೂರು: ಮಾದಕದ್ರವ್ಯ ವಿರುದ್ಧ ಹೋರಾಟ ಸಮಿತಿ, ಕಾಟಿಪಳ್ಳ ಇದರ ವತಿಯಿಂದ ಪಣಂಬೂರು ಮುಸ್ಲಿಂ ಜಮಾತ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ಮಾದಕ ದ್ರವ್ಯ ವಿರುದ್ಧ ಜನಜಾಗ್ರತಿ ಕಾಲ್ನಡಿಗೆ...