Friday, March 29, 2024
spot_img
More

    Latest Posts

    ಉಪ್ಪಿನಂಗಡಿ: ಯುವಕನ ಮೃತದೇಹ ಪತ್ತೆ

    ಉಪ್ಪಿನಂಗಡಿ: ಬೊಳ್ಳಾರು ಎಂಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪೆರ್ನೆ ಸಮೀಪ ಬಿಳಿಯೂರು ಎಂಬಲ್ಲಿ ನದಿ ದಡದಲ್ಲಿ ಪತ್ತೆಯಾಗಿದೆ. ಸ್ವರ್ಣ ಭೂಮಿ ಬೋರ್ ವೆಲ್ ಕಾರ್ಮಿಕ ಸುಕ್ಮೋ ರಾಮ್ ಗೋವಡೆ 4 ದಿನಗಳ ಹಿಂದೆ ಬೊಳ್ಳಾರು ಎಂಬಲ್ಲಿ ನದಿ ನೀರಿನಲ್ಲಿ ಸ್ನಾನ ಮಾಡುವ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss