Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    8 May 2025
    Facebook WhatsApp Telegram
    Trending
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಾಡೂರು ಶಿವಗಿರಿ ಶ್ರೀ ಶಿವ ದುರ್ಗಾಂಭ ಮಠ ನವ ನಿರ್ಮಾಣಕ್ಕೆ ಶಿಲಾನ್ಯಾಸ, ಮಠಗಳು ಹೆಚ್ಚು ನಿರ್ಮಾಣವಾಗಲಿ : ಅಸ್ರಣ್ಣ

    ಮಾಡೂರು ಶಿವಗಿರಿ ಶ್ರೀ ಶಿವ ದುರ್ಗಾಂಭ ಮಠ ನವ ನಿರ್ಮಾಣಕ್ಕೆ ಶಿಲಾನ್ಯಾಸ, ಮಠಗಳು ಹೆಚ್ಚು ನಿರ್ಮಾಣವಾಗಲಿ : ಅಸ್ರಣ್ಣ

    Tulunada SuryaBy Tulunada Surya6 March 2025Updated:6 March 2025 ರಾಜ್ಯ No Comments1 Min Read
    Share
    Facebook WhatsApp
    Share on:

    ಉಳ್ಳಾಲ : ದೇವಸ್ಥಾನಗಳಂತೆ ಮಠಗಳೂ ಹೆಚ್ಚಾಗಿ ನಿರ್ಮಾಣವಾಗಬೇಕಿವೆ. ಆ ಮೂಲಕ ದುಷ್ಟ ಶಕ್ತಿಗಳು ದೂರವಾಗಿ ದೇವತಾ ಶಕ್ತಿಗಳು ಮಠಗಳಲ್ಲೂ ನೆಲೆಗೊಳ್ಳುವಂತಾಗಬೇಕು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಅನುವಂಶಿಕ ಅರ್ಚಕ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಹೇಳಿದ್ದಾರೆ.
    ಅವರು ಉಳ್ಳಾಲ ತಾ. ಮಾಡೂರು, ಕೊಂಡಾಣ ಮರಿಯಾಣಪಾಲು ಶಿವಗಿರಿಯಲ್ಲಿ ನವ ನಿರ್ಮಾಣಗೊಳ್ಳಲಿರುವ ಈ ಮಠವು ಸನಾತನ ಸಂಸ್ಕೃತಿ ಉಳಿಸಬೇಕು. ಪೂಜ್ಯ ಸ್ವಾಮೀಜಿ ಮಾಡಿರುವ ಮಠದ ನವ ನಿರ್ಮಾಣ ಸಂಕಲ್ಪಕ್ಕೆ ಶಕ್ತಿ ತುಂಬಿಸುವ ಕಾರ್ಯ ನಾವೆಲ್ಲರೂ ಜತೆಗೂಡಿ ನಡೆಸೋಣ ಎಂದರು.

    ಅಧ್ಯಕ್ಷತೆ ವಹಿಸಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡುತ್ತಾ ಕಟೀಲು ಕ್ಷೇತ್ರದ ವರಪ್ರಸಾದದಲ್ಲಿ ನಿರ್ಮಾಣಗೊಂಡ ಮಠ, ಮಂದಿರಗಳು ಜಗತ್ ಪ್ರಸಿದ್ಧವಾಗಿವೆ. ಈ ಪ್ರದೇಶದಲ್ಲಿ ಮಠ ನಿರ್ಮಾಣದ ಕನಸನ್ನು ಸ್ವಾಮೀಜಿಗಳು ಕಂಡಿದ್ದು, ನವ ನಿರ್ಮಾಣಗೊಂಡ ಮಠ ಶಿಕ್ಷಣ, ಆರೋಗ್ಯಕ್ಕೆ ಆದ್ಯತೆ ನೀಡುವ ಶಿವಗಿರಿಯಾಗಿ ಬಳಗಲಿ ಎಂದರು. ಶ್ರೀ ಶಿವ ದುರ್ಗಾಂಭ ಮಠದ ಪರಮ ಪೂಜ್ಯ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.



    ಶ್ರೀ ಶಿವ ದುರ್ಗಾಂಭ ಮಠದ ಆಡಳಿತ ಮೊಕ್ತೇಸರರಾದ ಶ್ರೀ ಚಂದ್ರಶೇಖರ್ ಉಚ್ಚಿಲ್, ಯಶವಂತ್ ಆಳ್ವ, ಕೂಡ್ಲು ಸದಾಶಿವ ದೇವಳ ಅರ್ಚಕ ನಾಗೇಂದ್ರ ಭಟ್, ವಿಟ್ಲ ಸೀಮೆಯ ಹೊಸಬೀಡು ಅರಮನೆ ಜನಾರ್ಧನ ಬಳ್ಳಾಲ್, ಚಲನಚಿತ್ರ ನಟರಾದ ಯಶ್ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಪೊಲೀಸ್ ವೃತ್ತ ನಿರೀಕ್ಷಕ ಪ್ರಮೋದ್, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಉದಯ ಕುಮಾರ್ ಶೆಟ್ಟಿ, ವಕೀಲರಾದ ಉಮೇಶ್ ಶೆಟ್ಟಿ, ಮಾಡೂರು ಶಿರ್ಡಿ ಸಾಯಿಬಾಬಾ ಮಂದಿರ ಆಡಳಿತ ಮೊಕ್ತೇಸರ ಕೆ.ಪಿ. ಸುರೇಶ್, ಬೆಂಗಳೂರಿನ ಉದ್ಯಮಿ ದಯಾನಂದ, ಮುಂಬೈ ಉದ್ಯಮಿ ಜಿತೇಶ್ ಶೆಟ್ಟಿ, ಕೋಟೆಕಾರು ಪ.ಪಂ ಸದಸ್ಯ ನವೀನ್ ಕೊಂಡಾಣ ಮತ್ತಿರರಿದ್ದರು.



    ಮಠದ ನವ ನಿರ್ಮಾಣ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಸ್ವಾಗತಿಸಿ, ಶ್ರೇಣಿ ವೇಣಿಗೋಪಾಲ ಭಟ್ ನಿರೂಪಿಸಿ ಆನಂದ ಶೆಟ್ಟಿ ವಂದಿಸಿದರು,

    Share on:
    Chandrashekar uchil Kotekar Madoor Santhosh boliyar Shivagiri mata ತುಳುನಾಡ ರಕ್ಷಣಾ ವೇದಿಕೆ

    Keep Reading

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.