ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ ಪ್ರದಾನ ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏಪ್ರಿಲ್ ಐದರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪಂಪ ಸದ್ಭಾವನಾ 2025 ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಗಾಗಿ ಪ್ರತಿಷ್ಠಿತ “ಪಂಪ ಸದ್ಭಾವನಾ” ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್ ಸಂತೋಷ ಹೆಗ್ಡೆ ಅವರು ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್ ,ನಿವೃತ್ತ ಡಿ.ಸಿ ಡಾ. ಡಿ ವಿಶ್ವನಾಥ್ ,ಡಾ ಲಕ್ಷ್ಮೀದೇವಿ ಬೆಂಗಳೂರು. ಕಲಾಜಗತು ರೂವಾರಿ ತೋನ್ಸೆ ವಿಜಯ ಕುಮಾರ್ ಶೆಟ್ಟಿ ,ಡಾ.ಪುತೂರಾಯ, ರಾಷ್ಟ್ರೀಯ ಭಷ್ಟೃಚಾರ ನಿಗ್ರಹ ದಳದ ಡಾ .ಪ್ರವೀಣ್ ಹೀರೆಮಠ್ ,ವೇದ ಮೂರ್ತಿ ಡಾ.ಕಾಡ್ಯಯ, ಸರಿಗಮ ಸಂಗೀತಗಾರ ಜಿ.ಕೆ ರಾಜು,
ವೀರೇಶ್ ಮುತಿನ ಮಠ.,ಕೆಂಚನೂರು ಶಂಕರ್ ಉಪಸ್ಥಿತರಿದರು.
Trending
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೆ ಮನವಿ
- ಕಡಬದಲ್ಲಿ ‘ಕಿಂಗ್ಸ್ ಬಜಾರ್’ ಹೆಸರಿನಲ್ಲಿ ಹೂಡಿಕೆ ವಂಚನೆ ಆರೋಪ: ಸಭೆಗೆ ಪೊಲೀಸ್ ದಾಳಿ; ಏಳು ಮಂದಿ ವಿರುದ್ಧ ಪ್ರಕರಣ
- ಜಿಲ್ಲಾ ಬ್ಯಾಂಕ್ನಿಂದ ಉಪ್ಪೂರು ಸಹಕಾರಿ ಸಂಘಕ್ಕೆ ಪ್ರತಿಷ್ಠಿತ ಸಾಧನಾ ಪ್ರಶಸ್ತಿ
- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ

