Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ

    ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ

    Tulunada SuryaBy Tulunada Surya7 April 2025 ರಾಜ್ಯ No Comments1 Min Read
    Share
    Facebook WhatsApp
    Share on:

    ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ ಪ್ರದಾನ ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏಪ್ರಿಲ್ ಐದರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪಂಪ ಸದ್ಭಾವನಾ 2025 ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಗಾಗಿ ಪ್ರತಿಷ್ಠಿತ “ಪಂಪ ಸದ್ಭಾವನಾ” ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್ ಸಂತೋಷ ಹೆಗ್ಡೆ ಅವರು ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್ ,ನಿವೃತ್ತ ಡಿ.ಸಿ ಡಾ. ಡಿ ವಿಶ್ವನಾಥ್ ,ಡಾ ಲಕ್ಷ್ಮೀದೇವಿ ಬೆಂಗಳೂರು. ಕಲಾಜಗತು ರೂವಾರಿ ತೋನ್ಸೆ ವಿಜಯ ಕುಮಾರ್ ಶೆಟ್ಟಿ ,ಡಾ‌.ಪುತೂರಾಯ, ರಾಷ್ಟ್ರೀಯ ಭಷ್ಟೃಚಾರ ನಿಗ್ರಹ ದಳದ ಡಾ .ಪ್ರವೀಣ್ ಹೀರೆಮಠ್ ,ವೇದ ಮೂರ್ತಿ ಡಾ.ಕಾಡ್ಯಯ, ಸರಿಗಮ ಸಂಗೀತಗಾರ ಜಿ.ಕೆ ರಾಜು,
    ವೀರೇಶ್ ಮುತಿನ ಮಠ.,ಕೆಂಚನೂರು ಶಂಕರ್ ಉಪಸ್ಥಿತರಿದರು.

    Share on:
    Malathi shetty manuru Tulunada surya

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.