ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ ಪ್ರದಾನ ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏಪ್ರಿಲ್ ಐದರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪಂಪ ಸದ್ಭಾವನಾ 2025 ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಗಾಗಿ ಪ್ರತಿಷ್ಠಿತ “ಪಂಪ ಸದ್ಭಾವನಾ” ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್ ಸಂತೋಷ ಹೆಗ್ಡೆ ಅವರು ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್ ,ನಿವೃತ್ತ ಡಿ.ಸಿ ಡಾ. ಡಿ ವಿಶ್ವನಾಥ್ ,ಡಾ ಲಕ್ಷ್ಮೀದೇವಿ ಬೆಂಗಳೂರು. ಕಲಾಜಗತು ರೂವಾರಿ ತೋನ್ಸೆ ವಿಜಯ ಕುಮಾರ್ ಶೆಟ್ಟಿ ,ಡಾ.ಪುತೂರಾಯ, ರಾಷ್ಟ್ರೀಯ ಭಷ್ಟೃಚಾರ ನಿಗ್ರಹ ದಳದ ಡಾ .ಪ್ರವೀಣ್ ಹೀರೆಮಠ್ ,ವೇದ ಮೂರ್ತಿ ಡಾ.ಕಾಡ್ಯಯ, ಸರಿಗಮ ಸಂಗೀತಗಾರ ಜಿ.ಕೆ ರಾಜು,
ವೀರೇಶ್ ಮುತಿನ ಮಠ.,ಕೆಂಚನೂರು ಶಂಕರ್ ಉಪಸ್ಥಿತರಿದರು.
Trending
- ತಾಳಿಪಾಡಿ ರಾಜಕಾಲುವೆಗೆ ₹30 ಲಕ್ಷದ ತಡೆಗೋಡೆ ಕಾಮಗಾರಿಗೆ ಚಾಲನೆ , ಕೃತಕ ನೆರೆ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರಕ್ಕೆ ಕ್ರಮ : ವೇದವ್ಯಾಸ ಕಾಮತ್
- ಒಡ್ಡೂರು ಪಾರ್ಮ್ಸ್ನಲ್ಲಿ ಬಿಜೆಪಿ ಪ್ರಶಿಕ್ಷಣ ಮಹಾಭಿಯಾನಕ್ಕೆ ಚಾಲನೆ : ಕಾರ್ಯಕರ್ತರ ರೂಪುಗೊಳಿಸುವಲ್ಲಿ ಇಂತಹ ವರ್ಗಗಳ ಪಾತ್ರ ಮಹತ್ವದ್ದು : ಬ್ರಿಜೇಶ್ ಚೌಟ
- ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಪ್ರಶಿಕ್ಷಣ ಮಹಾಭಿಯಾನ ಸಮಾರೋಪ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ” — ನಳಿನ್ ಕುಮಾರ್ ಕಟೀಲ್
- ಕನಕದಾಸರ ಸಮಗ್ರ ಅನುವಾದ ಯೋಜನೆ: ತುಳು ಕೃತಿಗಳ ಬಿಡುಗಡೆ
- ತುಳುನಾಡ ರಕ್ಷಣಾ ವೇದಿಕೆ ಕಚೇರಿಗೆ ಜೆಡಿಎಸ್ ಸುಳ್ಯ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಭೇಟಿ ಸಂಘಟನಾ ವಿಚಾರಗಳ ಕುರಿತು ಸಂವಾದ
- ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಾಟಿಕೆ : ಪೊಲೀಸರ ದಾಳಿ, ಇಬ್ಬರ ವಿರುದ್ಧ ಪ್ರಕರಣ
- ಚಾಮರಾಜನಗರದಲ್ಲಿ ಮನಕಲಕುವ ದುರಂತ ಮಲೆ ಮಾದೇಶ್ವರ ಬೆಟ್ಟದ ಸಮೀಪ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಉಡುಪಿ ಜಿಲ್ಲೆಯಲ್ಲೂ ಚಿರತೆ ಕಾಟ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ನಿಧನ.

