Tuesday, September 26, 2023

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಬ್ಯಾನರ್ ಹರಿದ ಕಿಡಿಗೇಡಿಗಳು

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ನಡೆದಿದೆ. ಸಜೀಪಮೂಡದ ಕಂದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ...
More

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ “ಸ್ಮಾರ್ಟ್ ಕಾರ್ಡ್” ಪಡೆಯುವುದು ಕಡ್ಡಾಯ

    ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಯಾಗಿದೆ. ಮಹಿಳೆಯರು ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ನಿರೀಕ್ಷೆಯಲ್ಲಿದ್ದಾರೆ.ಇದೇ ಜೂನ್ 11 ರಿಂದ ಬಸ್ ಗಳಲ್ಲಿ ಉಚಿತ ಪ್ರಯಾಣ ಅವಕಾಶ ಲಭ್ಯವಾಗಲಿದೆ.

    ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕೆಲ ಷರತ್ತುಗಳನ್ನು ಕೂಡ ಮಹಿಳೆಯರಿಗೆ ವಿಧಿಸಲಾಗಿದೆ. ಇದರ ಪ್ರಕಾರ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಪಡೆಯುವುದು ಕಡ್ಡಾಯ ಆಗಿದೆ.

    ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ.ವಿಎಸ್ ಅವರು ನಡವಳಿಗಳನ್ನು ಹೊರಡಿಸಿದ್ದಾರೆ.

    ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು, ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎಸಿ ಬಸ್ ಮತ್ತು ಐಷಾರಾಮಿ) ಬಸ್ ಗಳಲ್ಲಿ ಹೊರತುಪಡಿಸಿ ಉಚಿವಾಗಿ ಪ್ರಯಾಣಿಸಲು ಅವಕಾಶ ನೀಡಿರುತ್ತದೆ ಎಂದು ಹೇಳಿದ್ದಾರೆ.

    ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಇರುವ ಶಕ್ತಿ ಯೋಜನೆಯ ಷರತ್ತುಗಳು

    ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಈ ಯೋಜನೆಯು ಅನ್ವಯಿಸತಕ್ಕದ್ದು.
    ಐಷಾರಾಮಿ ಬಸ್ ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್ ಹಾಗೂ ವಜ್ರ, ವಾಯು ವಜ್ರ, ಐರಾವತ, ಐರಾವತ್ ಕ್ಲಬ್ ಕ್ಲಾಸ್, ಐರಾವತ ಗೋಲ್ಟ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎಸಿ ಬಸ್ ) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

    ಶೇ.50ರಷ್ಟು ಆಸನಗಳು ಪುರುಷರಿಗೆ ಮೀಸಲು.
    ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.

    ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಮುನ್ನ ಸರ್ಕಾರದ ಐಡಿ ಕಾರ್ಡ್ ತೋರಿಸಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಬೇಕು.

    ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ.?
    ಇದಕ್ಕಾಗಿ ಮಹಿಳೆಯರಿಗೆ ಸೇವಾಸಿಂಧು ಪೋರ್ಟ್ ನಲ್ಲಿ ಅರ್ಜಿಯನ್ನು ಸರ್ಕಾರದಿಂದ ಕರೆಯಲಾಗುತ್ತದೆ. ಆಗ ಅರ್ಜಿಯನ್ನು ಸಲ್ಲಿಸಿ, ಪಡೆಯಬೇಕಾಗಿದೆ.

    ಮೂರು ತಿಂಗಳೊಳಲಾಗಿ ಸರ್ಕಾರದಿಂದ ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಿದೆ.ಅದಕ್ಕೆ ಮೊದಲು
    ಜೂನ್.11ರಿಂದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ. ಆದರೆ ಈ ವೇಳೆ ಮಹಿಳೆಯರು ಭಾರತ ಸರ್ಕಾರ, ಕರ್ನಾಟಕ ಸರ್ಕಾರದ ಇಲಾಖೆ, ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ತೋರಿಸಿ, ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    Don't Miss

    ಇನ್ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ!

    ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ...

    ಶೀಘ್ರವೇ ರಾಜ್ಯಾಧ್ಯಂತ ‘ಹುಕ್ಕಾಬಾರ್’ ನಿಷೇಧ – ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು: ಜನರ ಆರೋಗ್ಯ ಮೇಲೆ ಪರಿಣಾಮ ಬೀರುವಂತ ಹುಕ್ಕಾಬಾರ್ ಗಳನ್ನು ರಾಜ್ಯಾಧ್ಯಂತ ನಿಷೇಧಿಸೋ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿಷೇಧ ಆದೇಶವನ್ನು ಶೀಘ್ರವೇ ಜಾರಿಗೊಳಿಸೋದಾಗಿ ಆರೋಗ್ಯ ಸಚಿವ ದಿನೇಶ್...

    ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಿಕಲ ಚೇತನರಿಗೆ ವೀಲ್ ಚೆಯರ್, ವಾಕಿಂಗ್ ಸ್ಟಿಕ್ ಮುಂತಾದ ಪರಿಕರಗಳ ವಿತರಣೆ

    ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಾಯ್ಸ್ ಆಫ್ ಟ್ರಸ್ಟ್ ಮಂಗಳೂರು ಇದರ ಉದ್ಘಾಟನೆ ಹಾಗೂ ಇದರ ಅಧ್ಯಕ್ಷ ಝಹೀರ್ ಅಬ್ಬಾಸ್ ರವರ ಪದಗ್ರಹಣ...

    ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ- ಪ್ರಕರಣ ದಾಖಲು

    ಕಾಪು: ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

    ಮಂಗಳೂರು: ಕಾಟಿಪಳ್ಳದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಕಾಲ್ನಡಿಗೆ ಜಾಥಾ ಮತ್ತು ಜನಜಾಗೃತಿ ಶಿಬಿರ

    ಮಂಗಳೂರು: ಮಾದಕದ್ರವ್ಯ ವಿರುದ್ಧ ಹೋರಾಟ ಸಮಿತಿ, ಕಾಟಿಪಳ್ಳ ಇದರ ವತಿಯಿಂದ ಪಣಂಬೂರು ಮುಸ್ಲಿಂ ಜಮಾತ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ಮಾದಕ ದ್ರವ್ಯ ವಿರುದ್ಧ ಜನಜಾಗ್ರತಿ ಕಾಲ್ನಡಿಗೆ...