Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು

    9 May 2025

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025
    Facebook WhatsApp Telegram
    Trending
    • ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್

    ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್

    Tulunada SuryaBy Tulunada Surya4 February 2025 ಇತರೆ No Comments1 Min Read
    Share
    Facebook WhatsApp
    Share on:

    ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಉದ್ದಿಮೆದಾರರಿಗೆ ಅನುಕೂಲವಾಗುವಂತೆ ಉದ್ದಿಮೆ ಪರವಾನಿಗೆಗೆ ಸಂಬಂಧಪಟ್ಟ ಅಹವಾಲುಗಳನ್ನು ಸ್ವೀಕರಿಸಲು ಸಲುವಾಗಿ ಉದ್ದಿಮೆ ಪರವಾನಿಗೆ ಅದಾಲತ್ ವಿನೂತನ ರೀತಿಯಲ್ಲಿ ನಡೆಯಿತು.

    ಇಂದು ನಗರದ ಲಾಲ್‌ಬಾಗ್‌ನ ಮಹಾನಗರ ಪಾಲಿಕೆ ಕಚೇರಿಯ ಮುಂಭಾಗದಲ್ಲಿ ಉದ್ದಿಮೆ ಪರವಾನಿಗೆ ಅದಾಲತ್ ನಡೆಸಲಾಯ್ತು. ಅದಾಲತ್‌ನಲ್ಲಿ ಹಲವಾರು ಮಂದಿಯ ಅಹವಾಲುಗಳನ್ನು ಅಧಿಕಾರಿಗಳು ಸ್ವೀಕರಿಸಿ, ತಕ್ಷಣವೇ ಬಗೆಹರಿಸಿದರು. ಈ ವೇಳೆ ಮೇಯರ್ ಮನೋಜ್ ಕುಮಾರ್ ಮಾತನಾಡಿ, ಪಾಲಿಕೆಗೆ ಮೊಟ್ಟ ಮೊದಲ ಬಾರಿಗೆ ವ್ಯಾಪಾರ ಪರವಾನಿಗೆ ಅದಾಲತ್ ನಡೆಸಲಾಗುತ್ತಿದೆ. ಪಾಲಿಕೆಯ ಅದಾಯ ಮೂಲವೇ ಟ್ರೇಡ್ ಲೈನ್ಸ್ ಆಗಿದೆ. ಇದರಿಂದಾಗಿ ಪಾಲಿಕೆಗೆ ಹೆಚ್ಚುವರಿ ಅದಾಯ ಬರುತ್ತದೆ. ಕೆಲವರು ಕೆಲವೊಂದು ಸಮಸ್ಯೆಗಳಿಂದ 10-15 ವರ್ಷಗಳಿಂದ ನವೀಕರಣ ಮಾಡದೇ ಇರುವುದರಿಂದ ಪಾಲಿಕೆಗೆ ದೊಡ್ಡ ಮಟ್ಟಿನ ಸಮಸ್ಯೆ ಆಗುತ್ತಿರುವ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ತತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವ ಸದುದ್ದೇಶದಿಂದ ಅದಾಲತ್ ನಡೆಸಲಾಗಿದೆ ಎಂದು ಹೇಳಿದರು.

    ಇಂದು ಮಹಾನಗರಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಜರಗಿದ ವ್ಯಾಪಾರ ಪರವಾನಿಗೆ ಅಧಾಲತ್ ನಲ್ಲಿ ನವೀಕರಣದ ಒಟ್ಟು 91 ಅಜಿ೯ಗಳು ಬಂದಿದ್ದು ಎಲ್ಲವನ್ನು ಹಣ ಪಾವತಿಯ ನಂತರ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ, ಹೊಸ ಪರವಾನಿಗೆ ಗಾಗಿ ಸುಮಾರು 4 ಅಜಿ೯ಗಳನ್ನು ಸ್ವೀಕರಿಸಲಾಗಿದೆ. 02 ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗಿದೆ. ಒಟ್ಟು 97 ಅಜಿ೯ಗಳನ್ನು ಸ್ವೀಕರಿಸಲಾಗಿರುವುದು ಎಂದು ತಿಳಿಸಿದ್ದಾರೆ.

    ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಕೂಡ ಬಂದಿದ್ದು ಇಲ್ಲಿ ಕೆಲವೇ ಕ್ಷಣದಲ್ಲಿ ವಿಲೇವಾರಿ ಮಾಡಲಾಗುವುದು, ಅದಾಲತ್ ಮುಖಾಂತರ ಗ್ರಾಹಕರಿಗೆ ವಿಶೇಷ ರಿಯಾಯಿತಿಯನ್ನ ನೀಡಲಾಗುತ್ತದೆ ಎಂದು ಮೇಯರ್ ಹೇಳಿದರು. ಈ ವೇಳೆ ಉಪಮೇಯರ್ ಭಾನುಮತಿ, ಪಾಲಿಕೆ ಸದಸ್ಯೆ ಸುಮಿತ್ರ, ಜಗದೀಶ್ ಶೆಟ್ಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು

    .

    Share on:
    City corporation Mangalore Trade licence Tulunada surya ತುಳುನಾಡ ಸೂರ್ಯ

    Keep Reading

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.