Friday, September 29, 2023

‘ಸುಪ್ರೀಂ ಕೋರ್ಟ್’ನಲ್ಲಿ ‘ಮೂಕ ವಕೀಲೆ’ ವಾದ: ‘ಹೊಸ ಇತಿಹಾಸ’ ದಾಖಲು

ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆಯೊಬ್ಬರು ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಈ ಮೂಲಕ...
More

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    ಉಳ್ಳಾಲ:ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಧ್ಯಾಪಕ ಪ್ರೊ. ಉದಯ ಬಾರ್ಕೂರು ನಿಧನ

    ಉಳ್ಳಾಲ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ‌ ನಿಧನರಾದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

    ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ(1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಬ್ಧಾರಿಗಳನ್ನು ನಿರ್ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
    2017 ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾಧ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಡಾ.ಉದಯ ಕುಮಾರ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದರು. ಇತಿಹಾಸ ತಜ್ಞನಾಗಿ ಗುರುತಿಸಿದ್ದ ಇವರ ಮಾರ್ಗದರ್ಶನದಲ್ಲಿ ಏಳು ವಿದ್ಯಾರ್ಥಿಗಳು ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.
    ‘ವಸಾಹತುಶಾಹಿ ಇತಿಹಾಸ ಚರಿತ್ರೆಯ ವಾಸ್ತವ :ಟಿಪ್ಪು- ಹೈದರಾಲಿ : ಇತಿಹಾಸ ಕಥನ’ , ‘ಹಿಸ್ಟರಿಯಾಗ್ರಫಿ ಆಫ್ ತುಳು ಕಲ್ಚರ್ ಆಂಡ್ ಹಿಸ್ಟರಿ’, ‘ಕೊಲೊನಿಯಲಿಸಂ ಆಂಡ್ ನ್ಯಾಷನಲಿಸಂ ಇನ್ ಮಾಡರ್ನ್ ಏಷಿಯಾ’ ಕೃತಿ ಸೇರಿದಂತೆ ಅನೇಕ ಅಮೂಲ್ಯ ಇತಿಹಾಸ ಗ್ರಂಥಗಳನ್ನು‌ ಇವರು ಪ್ರಕಟಿಸಿದ್ದಾರೆ.‌ ಇತ್ತೀಚೆಗಷ್ಟೇ ವಿಶ್ವವಿದ್ಯಾಲಯದ ನೆಹರೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದರು.
    ಇವರ ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲಸಚಿವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    Don't Miss

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿ – ಬೈಕ್ ಸವಾರ ಮೃತ್ಯು

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ...

    ಪುತ್ತೂರು : ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕ ಸಾವು

    ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿ ಶನಿವಾರ ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್...

    ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನುಅಕ್ಟೊಬರ್ 6 ರವರೆಗೆ ಬೆಂಗಳೂರಿನ 3 ನೇ ಎಪಿಎಂಸಿ...

    ಮಂಗಳೂರು : ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆದರೆ ಕ್ರಮ- ಅನುಪಮ್‌ ಅಗರ್‌ವಾಲ್‌

    ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಇರುವ ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಎಚ್ಚರಿಕೆ...

    ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

    ಅಮಾಸೆಬೈಲು: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ(28) ಎಂಬವರು ಎಂಟು ದಿನಗಳ ಬಳಿ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ...