ಮಂಗಳೂರು: ದಿನಾಂಕ 24-04-2025 ರಂದು ಮೊಹಮ್ಮದ್ ಮುಸ್ತಾಕ್ ಎನ್ನುವ ವ್ಯಕ್ತಿಯು ನ್ಯಾಯವಾದಿ ಮಹಮ್ಮದ್ ಅಸ್ಗರ್ ರವರು ಸದ್ರಿ ವ್ಯಕ್ತಿಯ ಪ್ರಕರಣವನ್ನು ನ್ಯಾಯಾಲಯದಲ್ಲಿ ನಡೆಸಲು ನನಗೆ ಸಾಧ್ಯವಿಲ್ಲ ಎಂದು ನಿರಕ್ಷೇಪಣಾ ವಕಾಲತನ್ನು ನೀಡಿದ ಕಾರಣವನ್ನು ಇಟ್ಟುಕೊಂಡು ವಕೀಲರ ಕಚೇರಿಗೆ ಅಕ್ರಮವಾಗಿ ನುಗ್ಗಿ ಬೆದರಿಸಿ ಕಾರಿನ ಕೀಯನ್ನು ಅಕ್ರಮವಾಗಿ ತೆಗೆದು ಕಾರನ್ನು ಅಕ್ರಮವಾಗಿ ತೆಗೆದುಕೊಂಡು ಹೋಗುವುದನ್ನು ತಡೆಯಲು ಹೋದ ವಕೀಲರ ಮೇಲೆ ಕಾರನ್ನು ಹಾಯಿಸಿ ಕೊಲ್ಲುವ ಪ್ರಯತ್ನವನ್ನು ಮಾಡಿರುವ ಬಗ್ಗೆ ಮಂಗಳೂರಿನ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Trending
- ದಕ್ಷಿಣ ಕನ್ನಡ ವಿದ್ಯಾರ್ಥಿ ಜನತಾದಳಕ್ಕೆ ಹೊಸ ಮುಖ – ನಿಹಾಲ್ ಎಸ್ ಕೋಡ್ತುಗುಳಿ ನೇಮಕ ,ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡರಿಂದ ಘೋಷಣೆ | ಯುವ ನಾಯಕನಿಗೆ ಎಂ.ಬಿ. ಸದಾಶಿವರ ಮಾರ್ಗದರ್ಶನ
- ಉಡುಪಿ: ಉಪ್ಪೂರು–ಕೊಳಲಗಿರಿ ಯುವ ವಿಚಾರ ವೇದಿಕೆ ರಜತ ಸಂಭ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾದ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಸೇರಿದಂತೆ ಹಲವು ಗಣ್ಯರಿಗೆ ಸನ್ಮಾನ
- ಮೂಡಬಿದಿರೆ ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಅಕ್ಕ ಪ್ರಪುಲ್ಲ ನಾಯ್ಕ್ ಪ್ರತಿಕ್ರಿಯೆ
- ದಕ್ಷಿಣ ಕನ್ನಡ ವಿದ್ಯಾರ್ಥಿ ಜನತಾದಳ ಸಭೆ: ನಿಹಾಲ್ ಎಸ್. ಕೋಡ್ತುಗುಳಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರ
- ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ಪಡೆಯುತ್ತಿರುವ ಪಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮ
- ಉಡುಪಿ : ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಶಂಕೆ, ಅಗ್ನಿಶಾಮಕ ದಳದಿಂದ ತುರ್ತು ಕಾರ್ಯಾಚರಣೆ
- ಕರವೇ ಉಡುಪಿ ಜಿಲ್ಲಾ ಸಂಘಟನೆಗೆ ರಿಕ್ಷಾ ಚಾಲಕರ ಸೇರ್ಪಡೆ
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ರಂಜಾನ್ ಸೌಹಾರ್ಧ ಇಫ್ತಾರ್ ಕೂಟ – ಶಾಂತಿ ಸಂದೇಶ ಸಾರಿದ ಕಾರ್ಯಕ್ರಮ

