ಮಂಗಳೂರು: ದಿನಾಂಕ 24-04-2025 ರಂದು ಮೊಹಮ್ಮದ್ ಮುಸ್ತಾಕ್ ಎನ್ನುವ ವ್ಯಕ್ತಿಯು ನ್ಯಾಯವಾದಿ ಮಹಮ್ಮದ್ ಅಸ್ಗರ್ ರವರು ಸದ್ರಿ ವ್ಯಕ್ತಿಯ ಪ್ರಕರಣವನ್ನು ನ್ಯಾಯಾಲಯದಲ್ಲಿ ನಡೆಸಲು ನನಗೆ ಸಾಧ್ಯವಿಲ್ಲ ಎಂದು ನಿರಕ್ಷೇಪಣಾ ವಕಾಲತನ್ನು ನೀಡಿದ ಕಾರಣವನ್ನು ಇಟ್ಟುಕೊಂಡು ವಕೀಲರ ಕಚೇರಿಗೆ ಅಕ್ರಮವಾಗಿ ನುಗ್ಗಿ ಬೆದರಿಸಿ ಕಾರಿನ ಕೀಯನ್ನು ಅಕ್ರಮವಾಗಿ ತೆಗೆದು ಕಾರನ್ನು ಅಕ್ರಮವಾಗಿ ತೆಗೆದುಕೊಂಡು ಹೋಗುವುದನ್ನು ತಡೆಯಲು ಹೋದ ವಕೀಲರ ಮೇಲೆ ಕಾರನ್ನು ಹಾಯಿಸಿ ಕೊಲ್ಲುವ ಪ್ರಯತ್ನವನ್ನು ಮಾಡಿರುವ ಬಗ್ಗೆ ಮಂಗಳೂರಿನ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Trending
- ಕಾರ್ಕಳದ ಶ್ಯೈನಿ ಅಸ್ಮಾ ಸಲ್ಡಾನಗೆ ಐತಿಹಾಸಿಕ ಸಾಧನೆ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆ
- ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಮಾಜಿ ಜೆಡಿಎಸ್ ಮುಖಂಡ ಧರ್ಮೇಂದ್ರ ಶೆಟ್ಟಿ ನಿಧನ ಗಣ್ಯರಿಂದ ಸಂತಾಪ
- ಯೂಟ್ಯೂಬರ್ ಅಖಿಲ್ ಎನ್ಆರ್ಡಿ ದಾಂಪತ್ಯದಲ್ಲಿ ಬಿರುಗಾಳಿ: ಪತ್ನಿ ಮೇಘಾ ನಾಪತ್ತೆ, ಸಾಮಾಜಿಕ ಜಾಲತಾಣಗಳಲ್ಲಿ ಹಲವು ಊಹಾಪೋಹ
- ಹಿರಿಯರ ಜೀವನ ಪದ್ಧತಿ, ಸಂಸ್ಕೃತಿ, ಸಂಪ್ರದಾಯ ಇಂದಿನ ಯುವಪೀಳಿಗೆಗೆ ಉಳಿಸಿ ಬೆಳೆಸಬೇಕಾಗಿದೆ: ಅರ್ಪಿತಾ ಪ್ರಶಾಂತ್ ಶೆಟ್ಟಿ
- ಮಂಗಳೂರು ಯಾತ್ರೆ ಮುಗಿಸಿ ಮರಳುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತದಿಂದ ನಿಧನ
- ತಂಬಾಕು
- ದೆಹಲಿಯಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ ಆಚರಣೆ,ತುಳುವರಿಂದ ಆಟಿ ಕಷಾಯ ಹಾಗೂ ಮೆಂತ್ಯ ಗಂಜಿ ವಿತರಣೆ
- ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕತ್ತೆ ಕಷಾಯ ವಿತರಣೆ,3 ಸಾವಿರಕ್ಕೂ ಅಧಿಕ ಮಂದಿ ಕಷಾಯ ಸೇವನೆ; 17 ವರ್ಷಗಳ ಪರಂಪರೆ ಮುಂದುವರಿಕೆ

