Sunday, July 21, 2024
spot_img
More

    Latest Posts

    ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕಡಲತೀರದಲ್ಲಿ ಪತ್ತೆ

    ಮಂಗಳೂರು: ಉಳ್ಳಾಲದ ಮೊಗವೀರ ಪಟ್ನ ಕಡಲತೀರದಲ್ಲಿ ಶುಕ್ರವಾರ ನೀರಿನಲ್ಲಿ ಮುಳುಗಿ ಸಾವಿಗೀಡಾದ ಬಶೀರ್ (23) ಅವರ ಮೃತದೇಹ ಶನಿವಾರ ಪತ್ತೆಯಾಗಿದೆ.

    ಮೂವರು ಯುವಕರು ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ವಿರಾಮಕ್ಕಾಗಿ ಮೊಗವೀರ ಪಟ್ಟಣ ಬೀಚ್‌ಗೆ ತೆರಳಿದ್ದರು. ನೀರಿನಲ್ಲಿ ಮುಳುಗಿದ ಘಟನೆಯಲ್ಲಿ ಇಬ್ಬರನ್ನುಜೀವರಕ್ಷಕರು ಯಶಸ್ವಿಯಾಗಿ ರಕ್ಷಿಸಿದರೆ,ಒಬ್ಬರು ಶುಕ್ರವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss