Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025
    Facebook WhatsApp Telegram
    Trending
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಣಿಪಾಲ ಪೊಲೀಸರಿಂದ ಇಬ್ಬರ ಬಂಧನ

    ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಣಿಪಾಲ ಪೊಲೀಸರಿಂದ ಇಬ್ಬರ ಬಂಧನ

    Tulunada SuryaBy Tulunada Surya7 January 2025 ಅಪರಾಧ No Comments1 Min Read
    Share
    Facebook WhatsApp
    Share on:

    ಮಣಿಪಾಲ: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಜ.4ರಂದು ನಡೆದಿದೆ.

    ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ರಘುನಂದನ್(40) ಹಾಗೂ ದಾವರಣಗೆರೆ ಜಿಲ್ಲೆಯ ಹರಿಹರ ನಿವಾಸಿ ಅಮೀನಾ ಬೇಗಂ (55) ಎಂದು ಗುರುತಿಸಲಾಗಿದೆ
    ಮಣಿಪಾಲ ಸಮೀಪದ ಪೆರಂಪಳ್ಳಿಯ ಅಪಾರ್ಟ್ ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ನಿರ್ದೇಶನದಂತೆ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ನೇತೃತ್ವದಲ್ಲಿ ಎಸ್ಸೈ ಅನೀಲ್, ಎಎಸ್ಸೈ ವಿವೇಕ್ ಹಾಗೂ ಸಿಬ್ಬಂದಿಗಳಾದ ವಿದ್ಯಾ, ಇಮ್ರಾನ್, ಪ್ರಸನ್, ಮಂಜುನಾಥ ಅವರನ್ನೊಳಗೊಂಡ ತಂಡ ಅರ್ಪಾಟ್ ಮೆಂಟ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.

    ಆರೋಪಿ ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಬೆಂಗಳೂರು ಮೂಲದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಹಾಸನ ಜಿಲ್ಲೆಯ ಹಿರೀಸಾವೆ ಗ್ರಾಮದ ರವೀಶ್ ಎಂಬಾತನ ಬಂಧನಕ್ಕೆ ಮಣಿಪಾಲ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ

    Share on:
    Manipal Tulunada surya ಉಡುಪಿ

    Keep Reading

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.