ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- ಹನಿಟ್ರಾಪ್ ಜಾಲದಲ್ಲಿ ಸಿಲುಕಿದ ವಿಕಲಚೇತನ ಯುವಕ: ಲಾಡ್ಜ್ನಲ್ಲಿ ಹಲ್ಲೆ, ಬೆದರಿಕೆ – ನಾಲ್ವರು ಪರಾರಿ
- ಮುಲ್ಕಿ ತಾಲೂಕು ಘೋಷಣೆಗೆ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮುಲ್ಕಿ ಜನರ ಕೃತಜ್ಞತೆ – ಎಂ.ಬಿ. ಸದಾಶಿವ
- ಅಮೆರಿಕ–ಇರಾನ್ ಯುದ್ಧದ ಪರಿಣಾಮ? ದೇಶದ ಕೆಲವು ಭಾಗಗಳಲ್ಲಿ ಎಲ್ಪಿಜಿ ಕೊರತೆ ಆತಂಕ – ಕೇಂದ್ರ ಸರ್ಕಾರ ಸ್ಪಷ್ಟನೆ
- ಸುಳ್ಯ :ಮಹಿಳಾ ದಿನಾಚರಣೆ – ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮಹಿಳಾ ಸಬಲೀಕರಣ ಅಗತ್ಯ : ಎಂ. ಬಿ. ಸದಾಶಿವ
- ಅತೀ ವೇಗದ ಓಟದಲ್ಲಿ ಇತಿಹಾಸ ರಚಿಸಿದ 80 ಬಡಗಬೆಟ್ಟು ಕೋಣಗಳು – ಕಂಬಳದಲ್ಲಿ ಸಾರ್ವಕಾಲಿಕ ದಾಖಲೆ
- ಸಸಿಹಿತ್ಲು ಭಗವತಿಗೆ ‘ಸ್ವರ ಸಂಗೀತಾಭಿಷೇಕಂ’ ಕಲಾ ಸೌರಭದಿಂದ ‘ಕಲಾ ಸಂಸ್ಕಾರ – 26’ ಸರಣಿ ಕಾರ್ಯಕ್ರಮ: ಭಾಸ್ಕರ ರೈ ಕುಕ್ಕುವಳ್ಳಿ
- ಅಹಮದಾಬಾದ್: ಭಾರತ ತಂಡ ವು 2026ರ ICC Men’s T20 World Cup ಫೈನಲ್ನಲ್ಲಿ ಜಯ ಸಾಧಿಸಿ ವಿಶ್ವಕಪ್ ಟ್ರೋಫಿ ಪಡೆದಿದೆ
- ಕರಾವಳಿ ಸಮಸ್ಯೆಗಳ ಬಗ್ಗೆ ರಾಜ್ಯ ಬಜೆಟ್ಗೆ ಜೆಡಿಎಸ್ ವಕ್ತಾರ ಎಂ.ಬಿ. ಸದಾಶಿವ ಅಸಮಾಧಾನ – ಕೆಂಪುಕಲ್ಲು, ಮರಳು, ಅಡಿಕೆ ರೋಗ, ಸಿಆರ್ಜೆಡ್ ಸಮಸ್ಯೆಗಳಿಗೆ ಪರಿಹಾರ ಇಲ್ಲವೆಂದು ಟೀಕೆ

