ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

