Sunday, July 21, 2024
spot_img
More

    Latest Posts

    ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿಗೆ ಸುರೇಶ್ ಶೆಟ್ಟಿ ಯೆಯ್ಯಾಡಿ ಆಯ್ಕೆ


    ಮುಂಬಯಿ: ಮಾತೃಭೂಮಿ ಯುವಕರ ಸಂಘ(ರಿ) ಬೆಂಗಳೂರು ಇದರ ಬೆಳ್ಳಿಹಬ್ಬ ಸಂಭ್ರಮ -2023ರ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ, ಕಾಂಗ್ರೆಸ್ ನಾಯಕ ,ಸಮಾಜಸೇವಕ ಸುರೇಶ್ ಶೆಟ್ಟಿ ಯೆಯ್ಯಾಡಿಯವರಿಗೆ ಹೊರನಾಡು ಕನ್ನಡಪರ ಸೇವೆಗಾಗಿ “ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು.
    ಆ.12 ರಂದು ಬೆಂಗಳೂರಿನ ಯುವನಿಕ ಸಭಾಗೃಹದಲ್ಲಿ ನಡೆಯುವ ಈ ಸಮಾರಂಭದಲ್ಲಿ ರಾಜ್ಯ ಮಟ್ಟದ ಅಂತರ್‌ ಕಾಲೇಜು ಜಾನಪದ ಗೀತೆ ಸ್ಪರ್ಧೆಹಾಗೂ ಸಾಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಸ್ಥೆಯ ಕಾರ್ಯದರ್ಶಿ
    ಸಂತೋಷ್ ಕುಮಾರ್ ಎಂ.ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss