Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    30 May 2025
    Facebook WhatsApp Telegram
    Trending
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ನಿಷ್ಠೆಗೆ ಮತ್ತೊಂದು ಹೆಸರೇ ಉಮೇಶ್ ಕೊಟ್ಟಾರಿ -ದೀಪು ಶೆಟ್ಟಿಗಾರ್ ಮಂಗಳೂರು

    ನಿಷ್ಠೆಗೆ ಮತ್ತೊಂದು ಹೆಸರೇ ಉಮೇಶ್ ಕೊಟ್ಟಾರಿ -ದೀಪು ಶೆಟ್ಟಿಗಾರ್ ಮಂಗಳೂರು

    Tulunada SuryaBy Tulunada Surya30 March 2025Updated:30 March 2025 ಸುದ್ದಿ No Comments1 Min Read
    Share
    Facebook WhatsApp
    Share on:

    25 ವರ್ಷದ ಹಿಂದೆ ನಾವು ಎಸ್ಟೇಟ್ ಅಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ನಿಮ್ಮ ಏರಿಯಕ್ಕೆ ಪೊಲೀಸ್ ಬಂದಿದ್ದಾರೆ ಅಂತ ಬೇರೆ ಏರಿಯದವರು ಹೇಳಿದರು. ಆಗ ಪೊಲೀಸ್ ಬಂದರು ಅಂತ ಹೇಳಿದರೆ ಭಯ ಇರುವ ಸಮಯ..ಎಲ್ಲರೂ ಭಯದಿಂದ ಏನಾಗಿರಬಹುದು ಯೋಚಿಸುವಾಗ ತಿಳಿಯಿತು ಇದು ನಮ್ಮ ಏರಿಯಾದ ಉಮೇಶಣ್ಣ ಪೊಲೀಸ್ ಇಲಾಖೆ ಯಲ್ಲಿ ಉದ್ಯೋಗ ಪಡೆದಿದ್ದಾರೆ ಎಂದು. ಏರಿಯಾದಲ್ಲಿ ಒಬ್ಬರು ಪೊಲೀಸ್ ಇಲಾಖೆಯಲ್ಲಿ ಕೆಲಸ ಪಡೆದದರು ಎಂಬ ಖುಷಿ ಬೇರೆ.
    ನಂತರ ತನ್ನ ಕರ್ತವ್ಯದ ಸಮಯದಲ್ಲಿ ಪ್ರತಿಸಲ ಊರಿಗೆ ಸಂಬಂಧಪಟ್ಟಂತಹ ಕೆಲಸಕ್ಕೆ ಅನೇಕ ಸಲಹೆಗಳನ್ನು ನೀಡುತ್ತಿದ್ದರು. ಏರಿಯಾದಲ್ಲಿ ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆ ನಡೆದಾಗ ಅದರ ಬಗ್ಗೆ ಗಮನ ಕೊಟ್ಟು ತನ್ನ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದರು. ತಾನು ಇಲಾಖೆಯಲ್ಲಿ ಇದ್ದೇನೆ ಎಂಬುದನ್ನು ಇಲ್ಲಿ ತನಕ ಯಾವುದೇ ಅಹಂಕಾರದಿಂದ ಇವರು ದರ್ಪ ತೋರಿಸಿದ ದಿನವೇ ಇಲ್ಲ. ಆದರೆ ಇವರ ಶಿಸ್ತು, ಮಾತಾಡುವ ರೀತಿ, ಸಮಸ್ಯೆಗಳ ಬಗ್ಗೆ ಕೊಡುವ ಸಲಹೆ ಸ್ವತಹ ನಮಗೆ ಪೊಲೀಸ್ ಇಲಾಖೆಯಲ್ಲಿ ಸೇರಿ ಇವರ ಬೆಳೆಸಿದ ಕರ್ತವ್ಯ ನಿಷ್ಠೆಯನ್ನು ತೋರಿಸುತ್ತಿತ್ತು. ಪ್ರತಿ ಸಲ ಊರಿನಲ್ಲಿ ನಡೆಯುವ ದೈವದೇವರ ಕೆಲಸದಲ್ಲಿ ಕೂಡ ತನ್ನ ಪ್ರಾಮಾಣಿಕ ಸೇವೆಯನ್ನು ನೀಡುತ್ತಿದ್ದಾರೆ.
    ಯಾವುದೇ ಅಧಿಕಾರಿಯ ಜೊತೆಗೆ ಮಾತನಾಡುವಾಗ ಉಮೇಶ್ ಅಣ್ಣನ ಮನೆಯ ಹತ್ತಿರ ನಮ್ಮ ಮನೆ ಅಂತ ಹೇಳಿದಾಗ ಎಲ್ಲಾ ಅಧಿಕಾರಿಗಳು ಹೇಳುತ್ತಿದ್ದ ಒಂದೇ ಮಾತು “ಅವನು ಒಳ್ಳೆ ಹುಡುಗ, ಪ್ರಾಮಾಣಿಕವಾಗಿ ತನ್ನ ಕೆಲಸ ಮಾಡುತ್ತಾನೆ”ಅಂತ. ಅದನ್ನು ಕೇಳಿದಾಗ ನಮಗೂ ತುಂಬಾ ಹೆಮ್ಮೆ ಅನಿಸುತ್ತಿತ್ತು. ಕರ್ತವ್ಯದಲ್ಲಿ ತನ್ನ ನಿಷ್ಠೆಯನ್ನು ತೋರಿಸಿ ಉತ್ತಮ ರೀತಿಯಲ್ಲಿ ತನ್ನ ಇಲಾಖೆಯಲ್ಲಿ ಹೆಸರು ಗಳಿಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ಅದನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ನಮ್ಮ ಏರಿಯಕ್ಕೆ ಹೆಮ್ಮೆ ತಂದಿದ್ದೀರಿ.
    ತನ್ನ ಪ್ರಾಮಾಣಿಕ ಉತ್ತಮ ಸೇವೆಯಿಂದ ಮುಖ್ಯಮಂತ್ರಿ ಪದಕ ಪಡೆದ ಉಮೇಶ್ ಕೊಟ್ಟಾರಿ ಅವರಿಗೆ ನಿಮ್ಮ ಸೇವೆ ಪೊಲೀಸ್ ಇಲಾಖೆ ಮತ್ತು ಊರಿಗೆ ಸದಾ ಇದೇ ರೀತಿ ಇರಲಿ ಎಂದು ನಮ್ಮ ಊರಿನ ರಕ್ತೇಶ್ವರಿ ದೈವದಲ್ಲಿ ಪ್ರಾರ್ಥಿಸುತ್ತೇನೆ ಎಂದು ಜನಪ್ರಿಯ ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ಅಭಿನಂದನೆ ಸಲ್ಲಿಸಿದ್ದಾರೆ

    Share on:
    Deepu settigar Mangalore Police ತುಳುನಾಡ ಸೂರ್ಯ

    Keep Reading

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.