ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ ಅಧ್ಯಕ್ಷತೆಯಲ್ಲಿ ವೀರ ನಾರಿ ಒಣಕೆ ಓಬವ್ವ ಜಯಂತಿ ಆಚರಣೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸದಸ್ಯರಿಗೆ ವೀರನಾರಿ ಒನಕೆ ಓಬವ್ವರ ಚಿತ್ರದುರ್ಗದ ಕಲ್ಲಿನಕೋಟೆಯ ಕಾವಲುಗಾರ ಪತ್ನಿಯ ಸ್ಥಾನದಲ್ಲಿ ಶತ್ರುಗಳನ್ನು ಸದೆಬಡೆದು ಹೆಣ್ಣಿನ ಶಕ್ತಿ ಮತ್ತು ಜವಾಬ್ದಾರಿ ಪ್ರಾಮಾಣಿಕತೆ ನಿಷ್ಠೆಯನ್ನು ತೋರಿಸಿಕೊಟ್ಟರು. ಅದು ಸಮಾಜಕ್ಕೆ ಮಾದರಿಯಾಗಿದೆ. ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ,ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ ,
ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ, ಸುಶೀಲಾ ಜ್ಯೋತಿ ಸಾಸ್ತಾನ, ಲಕ್ಷ್ಮೀಬಾಯಿ , ರವಿಜಾ ಶ್ಯಾಮಲ , ನಿರ್ಮಲ , ಸುಶೀಲ, ನಂದನ, ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಉಪಸ್ಥಿತರಿದ್ದು ಓನಕೆ ಒಬ್ಬವ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೈದರು.
Trending
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು
- ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಸಭೆ ಯಶಸ್ವಿ ಆಟಿ ದೊಂಜಿ ದಿನ ಕಾರ್ಯಕ್ರಮದ ಸಿದ್ಧತೆ ಕುರಿತು ಮಹತ್ವದ ಚರ್ಚೆ – ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯತಂತ್ರ ರೂಪಣೆ

