ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ ಅಧ್ಯಕ್ಷತೆಯಲ್ಲಿ ವೀರ ನಾರಿ ಒಣಕೆ ಓಬವ್ವ ಜಯಂತಿ ಆಚರಣೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸದಸ್ಯರಿಗೆ ವೀರನಾರಿ ಒನಕೆ ಓಬವ್ವರ ಚಿತ್ರದುರ್ಗದ ಕಲ್ಲಿನಕೋಟೆಯ ಕಾವಲುಗಾರ ಪತ್ನಿಯ ಸ್ಥಾನದಲ್ಲಿ ಶತ್ರುಗಳನ್ನು ಸದೆಬಡೆದು ಹೆಣ್ಣಿನ ಶಕ್ತಿ ಮತ್ತು ಜವಾಬ್ದಾರಿ ಪ್ರಾಮಾಣಿಕತೆ ನಿಷ್ಠೆಯನ್ನು ತೋರಿಸಿಕೊಟ್ಟರು. ಅದು ಸಮಾಜಕ್ಕೆ ಮಾದರಿಯಾಗಿದೆ. ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ,ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ ,
ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ, ಸುಶೀಲಾ ಜ್ಯೋತಿ ಸಾಸ್ತಾನ, ಲಕ್ಷ್ಮೀಬಾಯಿ , ರವಿಜಾ ಶ್ಯಾಮಲ , ನಿರ್ಮಲ , ಸುಶೀಲ, ನಂದನ, ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಉಪಸ್ಥಿತರಿದ್ದು ಓನಕೆ ಒಬ್ಬವ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೈದರು.
Trending
- ಬಂಟ ಕ್ರೀಡೋತ್ಸವದಿಂದ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ: ಡಾ. ಶಿವಶರಣ್ ಶೆಟ್ಟಿ
- ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪ ಬಂಟ್ವಾಳ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ಅಮಾನತು
- ಜನರ ಕಾಲಬುಡಕ್ಕೆ ಸರ್ಕಾರಿ ಸೇವೆ ತಲುಪಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸುವುದೇ ಪ್ರಜಾಸೇವೆ ಆಂದೋಲನದ ಗುರಿ: ಯು.ಟಿ. ಖಾದರ್
- ಅಮ್ಮುಂಜೆ ಸೆಕ್ರೇಡ್ ಹಾರ್ಟ್ ಶಾಲೆಯಲ್ಲಿ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ
- ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಂಗಳೂರಿನಲ್ಲಿ ಸಂಚಾರ ಬದಲಾವಣೆ, ಮೊಸರುಕುಡಿಕೆ ಮೆರವಣಿಗೆ ಹಿನ್ನೆಲೆ; ಸೆ.5ರ ಸಂಜೆ 5ರಿಂದ ಪ್ರಮುಖ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ
- ಮಹಿಳೆಯ ರಕ್ಷಣೆಗೆ ಧಾವಿಸಿದ ಬೀದಿ ನಾಯಿಗಳು! ಲೈಂಗಿಕ ದೌರ್ಜನ್ಯ ಯತ್ನಕ್ಕೆ ತಡೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ
- ಬಿಪಿನ್ ರಾವತ್ ಸ್ವ ಸಹಾಯ ಸಂಘ ಹಾವಂಜೆ ಇದರ 5ನೇ ವರ್ಷದ ಕಾರ್ಯಕ್ರಮ
- ಮೊಟ್ಟೆಯಲ್ಲಿ ಹುಳ ಪತ್ತೆ ದೂರು: ಫಳ್ನೀರ್ನ ಬ್ಲಿಂಕಿಟ್ ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

