ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ ಅಧ್ಯಕ್ಷತೆಯಲ್ಲಿ ವೀರ ನಾರಿ ಒಣಕೆ ಓಬವ್ವ ಜಯಂತಿ ಆಚರಣೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸದಸ್ಯರಿಗೆ ವೀರನಾರಿ ಒನಕೆ ಓಬವ್ವರ ಚಿತ್ರದುರ್ಗದ ಕಲ್ಲಿನಕೋಟೆಯ ಕಾವಲುಗಾರ ಪತ್ನಿಯ ಸ್ಥಾನದಲ್ಲಿ ಶತ್ರುಗಳನ್ನು ಸದೆಬಡೆದು ಹೆಣ್ಣಿನ ಶಕ್ತಿ ಮತ್ತು ಜವಾಬ್ದಾರಿ ಪ್ರಾಮಾಣಿಕತೆ ನಿಷ್ಠೆಯನ್ನು ತೋರಿಸಿಕೊಟ್ಟರು. ಅದು ಸಮಾಜಕ್ಕೆ ಮಾದರಿಯಾಗಿದೆ. ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ,ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ ,
ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ, ಸುಶೀಲಾ ಜ್ಯೋತಿ ಸಾಸ್ತಾನ, ಲಕ್ಷ್ಮೀಬಾಯಿ , ರವಿಜಾ ಶ್ಯಾಮಲ , ನಿರ್ಮಲ , ಸುಶೀಲ, ನಂದನ, ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಉಪಸ್ಥಿತರಿದ್ದು ಓನಕೆ ಒಬ್ಬವ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೈದರು.
Trending
- ಹಿಂದೂ ಯುವ ಸೇನೆ ಭಾರ್ಗವ ಶಾಖೆ ಅಳಪೆ ನೇತೃತ್ವದಲ್ಲಿ 2025 ನೇ ಸಾಲಿನ “ಕೆಸರ್ಡ್ ಡೊಂಜಿ ದಿನ
- ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ವಶಕ್ಕೆ…!!
- ಆರಾಧನಾಲಯಗಳು ಮಾನವ ವಿಕಾಸದ ಕೇಂದ್ರಗಳಾಗಬೇಕು : ಗಣೇಶ ಶೆಟ್ಟಿ ಗುಡ್ಡೆಗುತ್ತು. ಮರೋಳಿಯಲ್ಲಿ ತುಳುವ ಮಹಾಸಭೆ ನೂತನ ಘಟಕ ಆರಂಭ
- ಮೂಡುಬಿದ್ರೆ : ಇರುವೈಲ್ ಗ್ರಾಮದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ಪೋಲಿಸ್ ದಾಳಿ ಹಲವರ ಬಂಧನ
- ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ
- ಪಚ್ಚನಾಡಿಯಲ್ಲಿ ಹೊಸತಾಗಿ ಕಸ ಸಂಗ್ರಹ ಕ್ಕೆ ಅನುಮತಿ. ವಾರ್ಡ್ ಕಾಂಗ್ರೆಸ್ ತೀವ್ರ ವಿರೋಧ.
- ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಉದ್ಯಮಿ ರಾಕೀ ಬಂಧನ
- ಮಂಗಳೂರು : ಸ್ಪೀಕರ್ ಯು.ಟಿ ಖಾದರ್ ರವರಿಂದ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ…!