ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ ಅಧ್ಯಕ್ಷತೆಯಲ್ಲಿ ವೀರ ನಾರಿ ಒಣಕೆ ಓಬವ್ವ ಜಯಂತಿ ಆಚರಣೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸದಸ್ಯರಿಗೆ ವೀರನಾರಿ ಒನಕೆ ಓಬವ್ವರ ಚಿತ್ರದುರ್ಗದ ಕಲ್ಲಿನಕೋಟೆಯ ಕಾವಲುಗಾರ ಪತ್ನಿಯ ಸ್ಥಾನದಲ್ಲಿ ಶತ್ರುಗಳನ್ನು ಸದೆಬಡೆದು ಹೆಣ್ಣಿನ ಶಕ್ತಿ ಮತ್ತು ಜವಾಬ್ದಾರಿ ಪ್ರಾಮಾಣಿಕತೆ ನಿಷ್ಠೆಯನ್ನು ತೋರಿಸಿಕೊಟ್ಟರು. ಅದು ಸಮಾಜಕ್ಕೆ ಮಾದರಿಯಾಗಿದೆ. ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ,ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ ,
ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ, ಸುಶೀಲಾ ಜ್ಯೋತಿ ಸಾಸ್ತಾನ, ಲಕ್ಷ್ಮೀಬಾಯಿ , ರವಿಜಾ ಶ್ಯಾಮಲ , ನಿರ್ಮಲ , ಸುಶೀಲ, ನಂದನ, ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಉಪಸ್ಥಿತರಿದ್ದು ಓನಕೆ ಒಬ್ಬವ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೈದರು.
Trending
- ಜೆಡಿಎಸ್. ದ .ಕ. ಜಿಲ್ಲಾ ಘಟಕದ ನೂತನ ಕಾರ್ಯಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಯೋಗಿಶ್ ಶೆಟ್ಟಿ ಜಪ್ಪು ಸೇರಿದಂತೆ ನೂತನ ಜಿಲ್ಲಾ ಸಮಿತಿ ಪದಾಧಿಕಾರಿಗಳ ನೇಮಕ
- ಯಾದಗಿರಿ ದುರಂತ | ಮುಖಾಮುಖಿ ಡಿಕ್ಕಿಗೆ ಬೆಂಕಿ – 9 ಮಂದಿ ಸಾವು
- ವೈಟ್ ಸ್ಟೋನ್ ಶರೀಫ್ ಹಾಜಿಗೆ ಅರ್ಥಪೂರ್ಣ ಸನ್ಮಾನ — ಮನಸೂರೆಗೊಂಡ ಕಾರ್ಯಕ್ರಮ
- ಬೆಂಗಳೂರು ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡ ಎಂ.ಬಿ.ಎ ವಿದ್ಯಾರ್ಥಿ ಡಾ. ಆರ್ಥಿಕ್ ಕೆದಂಬಾಡಿ
- ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ, ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ನಮನ
- ನಾಟಕಕಾರ, ಸಮಾಜಸೇವಕ ರಾಮಚಂದರ್ ಬೈಕಂಪಾಡಿ ಅಗಲಿಕೆ – ತುಳುನಾಡಿಗೆ ಅಪಾರ ನಷ್ಟ – ತುಳುನಾಡ ರಕ್ಷಣಾ ವೇದಿಕೆ
- ಬಾರ್ ಟೈಗರ್ಸ್ ತಂಡ, ರಾಘವೇಂದ್ರ ರಾವ್ ಅವರ ಮಾಲೀಕತ್ವದಲ್ಲಿ ಚಾಂಪಿಯನ್ ಪಟ್ಟ
- ಸುಳ್ಯ ತಾಲೂಕಿನ ಪಕ್ಷದ ಕಚೇರಿಯಲ್ಲಿ ವಿದ್ಯಾರ್ಥಿ ಜನತಾದಳಕ್ಕೆ ಸೇರ್ಪಡೆ

