ಮುಲ್ಕಿ: ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪದ್ಮಶ್ರೀ ವೃಕ್ಷಮಾತೆ ತುಳಸಿ ಗೌಡ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಅರ್ಚಕ ವೆಂಕಟರಮಣ ಆಸ್ರಣ್ಣ ಪ್ರಸಾದ ನೀಡಿ ಒಳಿತನ್ನು ಹಾರೈಸಿದರು. ಅರ್ಚಕ ಶ್ರೀಹರಿ ಆಸ್ರಣ್ಣ, ಪ್ರಬಂಧಕ ತಾರಾನಾಥ ಶೆಟ್ಟಿ ಜೊತೆಗಿದ್ದರು.
ಮುಲ್ಕಿ: ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪದ್ಮಶ್ರೀ ವೃಕ್ಷಮಾತೆ ತುಳಸಿ ಗೌಡ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಅರ್ಚಕ ವೆಂಕಟರಮಣ ಆಸ್ರಣ್ಣ ಪ್ರಸಾದ ನೀಡಿ ಒಳಿತನ್ನು ಹಾರೈಸಿದರು. ಅರ್ಚಕ ಶ್ರೀಹರಿ ಆಸ್ರಣ್ಣ, ಪ್ರಬಂಧಕ ತಾರಾನಾಥ ಶೆಟ್ಟಿ ಜೊತೆಗಿದ್ದರು.
©2021 Tulunada Surya | Developed by CuriousLabs