Friday, March 29, 2024
spot_img
More

    Latest Posts

    ಕಟೀಲು: ಪದ್ಮಶ್ರೀ ವೃಕ್ಷ ಮಾತೆ ತುಳಸಿ ಗೌಡ ಕಟೀಲು ಕ್ಷೇತ್ರಕ್ಕೆ ಭೇಟಿ

    ಮುಲ್ಕಿ: ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪದ್ಮಶ್ರೀ ವೃಕ್ಷಮಾತೆ ತುಳಸಿ ಗೌಡ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

    ಅರ್ಚಕ ವೆಂಕಟರಮಣ ಆಸ್ರಣ್ಣ ಪ್ರಸಾದ ನೀಡಿ ಒಳಿತನ್ನು ಹಾರೈಸಿದರು. ಅರ್ಚಕ ಶ್ರೀಹರಿ ಆಸ್ರಣ್ಣ, ಪ್ರಬಂಧಕ ತಾರಾನಾಥ ಶೆಟ್ಟಿ ಜೊತೆಗಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss