Friday, June 9, 2023

ಉಳ್ಳಾಲದಲ್ಲಿ ಉಸಿರುಗಟ್ಟಿಸಿ ಜಾನುವಾರುಗಳ ಸಾಗಾಟ.! ಹಸುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ‌ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು...
More

    Latest Posts

    ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

    ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ...

    500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

    ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್...

    ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

    ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ - ತಾಯಿ ಜೊತೆ ಸೇರಿದ್ದಾನೆ.

    ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    ಹೃದಯಾಘಾತದಿಂದ ಕೊನೆಯುಸಿರೆಳೆದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ

    ಬೆಂಗಳೂರು: ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಯಲಯದ ಅಧ್ಯಕ್ಷ ಡಾ. ಭುಜಂಗ ಶೆಟ್ಟಿ ಅವರು ಬೆಂಗಳೂರಿನ ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.

    ಅವರಿಗೆ 69 ವರ್ಷ ವಯಸ್ಸಾಗಿತ್ತು. ನಿನ್ನೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದ ಡಾ. ಭುಜಂಗ ಶೆಟ್ಟಿ ಅವರಿಗೆ ಸಂಜೆಯ ವೇಳೆ ತೀವ್ರ ಹೃದಯಾಘಾತ ಉಂಟಾಗಿತ್ತು. ಕೂಡಲೇ ಮನೆ ಮಂದಿ ಅವರನ್ನು ಚಿಕಿತ್ಸೆಗಾಗಿ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಭುಜಂಗ ಶೆಟ್ಟಿ ಅವರು 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಾ ಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು. ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ ಮತ್ತು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದರು.

    Latest Posts

    ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

    ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ...

    500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

    ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್...

    ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

    ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ - ತಾಯಿ ಜೊತೆ ಸೇರಿದ್ದಾನೆ.

    ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    Don't Miss

    ಮಂಗಳೂರು : ದಡಾರ – ರುಬೆಲ್ಲಾ ನಿರ್ಮೂಲನೆಗೆ ಎಲ್ಲಾ ಇಲಾಖೆಗಳ ಪರಿಣಾಮಕಾರಿ ಸಹಕಾರ ಅಗತ್ಯ

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಡಾರ ಹಾಗೂ ರುಬೆಲ್ಲಾ ನಿರ್ಮೂಲನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲಾ ಪ್ರಮುಖ ಇಲಾಖೆಗಳ ಪರಿಣಾಮಕಾರಿ ಸಹಕಾರ ಅತ್ಯಗತ್ಯ....

    ಕಂಬಳ‌ ಇತಿಹಾಸಲ್ಲಿ ನೂತನ ಅಧ್ಯಾಯ: ಯುವತಿಯರಿಗೆ ತರಬೇತಿ‌ ನೀಡಲು ಅಕಾಡೆಮಿ ಸಿದ್ಧ

    ಮಂಗಳೂರು: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ ದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದದಲ್ಲಿ ಕಂಬಳ ಗೆದ್ದಿದೆ. ಇದರಿಂದಾಗಿ ಕಂಬಳ ಆಯೋಜಕರು ಮತ್ತಷ್ಟು ಪುಳಕಿತರಾಗಿದ್ದಾರೆ. ಪ್ರಸಕ್ತ ವರ್ಷದ ಕಂಬಳ...

    ಒಡಿಶಾ ಭೀಕರ ರೈಲು ದುರಂತ ಸ್ಥಳಕ್ಕೆ ‘ಪ್ರಧಾನಿ ಮೋದಿ’ ಭೇಟಿ

    ನವದೆಹಲಿ : ಬಾಲಸೋರ್ ನಲ್ಲಿ ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ನಂತ್ರ ಕಟಕ್ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ.

    ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ

    ಕಾರ್ಕಳ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

    ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

    ಮುಂಬಯಿ: ಇಂದು ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು.ಆದರೆ...