Saturday, July 27, 2024
spot_img
More

    Latest Posts

    ಸುರತ್ಕಲ್‌ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ

    ಮಂಗಳೂರು: ಸುರತ್ಕಲ್‌ನ ಕಳವಾರು ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಕಿನ್ನಿಕಂಬಳ ಕೈಕಂಬ ನಿವಾಸಿ ಪುನೀತ್ (29) ಪೊಲೀಸರ ವಶದಲ್ಲಿರುವ ಆರೋಪಿ.ಪುನೀತ್ ಬಂಧನದಿಂದ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss